ಬೆಂಗಳೂರು : ಇಂದು ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯನ್ನುಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುರುಜಿ ಹತ್ಯೆ ಖಂಡಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ ಸಂತಾಪ ಸೂಚಿಸಿದ್ದಾರೆ.
ಚಂದ್ರಶೇಖರ್ ಗುರುಜಿ ಹತ್ಯೆ ಯನ್ನು ಬಹಳ ಕ್ರೂರವಾಗಿ ಮಾಡಿದ್ದಾರೆ ಹಂತಕರಿಗಾಗಿ ತೀವ್ರರ ಹುಡುಕಾಟ ಮಾಡಲಾಗುತ್ತಿದೆ. ತನಿಕೆಯಿಂದ ನಿಖರ ಮಾಹಿತಿ ಲಭ್ಯವಾಗಲಿದೆ. ಹತ್ಯೆ ಪ್ರಕರಣ ಸಂಬಂಧ ಹುಬ್ಬಳ್ಳಿ ಧಾರವಾಡ ಕಮೀಷನರ್ ನಿಂದ ಮಾಹಿತಿ ಪಡೆದಿದ್ದೇನೆ. ಹಂತರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಯಾಗಲಿದೆ ಎಂದು ಹಂತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.