BREAKING NEWS : ನಾಳೆ ಮಧ್ಯಾಹ್ನ 3 ಗಂಟೆಗೆ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ ಅಂತ್ಯಕ್ರಿಯೆ
ದಾವಣಗೆರೆ : ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( Renukacharya) ಸಹೋದರನ ಪುತ್ರ ‘ಚಂದ್ರಶೇಖರ್ (24) ಮೃತದೇಹ ಇಂದು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ದಾವಣಗೆರೆ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಚಂದ್ರಶೇಖರ್ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚಂದ್ರಶೇಖರ್ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಘಟನೆ ಸಂಬಂಧ ಈಗಾಗಲೇ ದುರಂತ ನಡೆದ … Continue reading BREAKING NEWS : ನಾಳೆ ಮಧ್ಯಾಹ್ನ 3 ಗಂಟೆಗೆ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed