BIGG NEWS : ರೇಣುಕಾಚಾರ್ಯ ಸಹೋದರನ ಪುತ್ರ  ಶವವಾಗಿ ಪತ್ತೆ : ‘ಚಂದ್ರಶೇಖರ್’ ಸಾವಿನ ಸುತ್ತ ಅನುಮಾನದ ಹುತ್ತ..!

ದಾವಣಗೆರೆ: ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಇದೀಗ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ.  ದಾವಣಗೆರೆಯ  ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದೆ. ಈ ಕಾರನ್ನು ಅಗ್ನಿಶಾಮಕ ಸಿಬ್ಬಂದಿಗಳು ಮೇಲಿತ್ತಿದಾಗ ಅದರಲ್ಲಿ ಶಾಸಕರ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ಪತ್ತೆಯಾಗಿರೋದಾಗಿ ತಿಳಿದು ತಿಳಿದು ಬಂದಿದೆ. ಚಂದ್ರಶೇಖರ್ ಸಾವಿನ ಸುತ್ತ ಅನುಮಾನದ ಹುತ್ತ … Continue reading BIGG NEWS : ರೇಣುಕಾಚಾರ್ಯ ಸಹೋದರನ ಪುತ್ರ  ಶವವಾಗಿ ಪತ್ತೆ : ‘ಚಂದ್ರಶೇಖರ್’ ಸಾವಿನ ಸುತ್ತ ಅನುಮಾನದ ಹುತ್ತ..!