BIGG UPDATE : ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ಸಾವಿನ ಪ್ರಕರಣಕ್ಕೆ ಟ್ವಿಸ್ಟ್ : ಕಾರಿನಲ್ಲಿ ಇಬ್ಬರು ಚಲಿಸುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ

ದಾವಣಗೆರೆ: ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಾರಿನಲ್ಲಿ ಇಬ್ಬರು ಚಲಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಮತಿ ಬಳಿ ಚಂದ್ರಶೇಖರ್ ಕಾರಿನಲ್ಲಿ ಇಬ್ಬರು ಚಲಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್ ಜೊತೆ ಮತ್ತೊಬ್ಬರು ಪ್ರಯಾಣಿಸಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಕಾರಿನಲ್ಲಿ ಚಂದ್ರಶೇಖರ್ ಶವ ಮಾತ್ರ ಪತ್ತೆಯಾಗಿದೆ. ಇದರಿಂದ ಸಾಕಷ್ಟು ಶಂಕೆ ವ್ಯಕ್ತವಾಗಿದೆ.  ಹೊನ್ನಾಳಿಯಿಂದ 5 ಕಿಮೀ ದೂರವಿರುವ ತುಂಗಾ ಕಾಲುವೆಯಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ. ಚಂದ್ರಶೇಖರ್ … Continue reading BIGG UPDATE : ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ಸಾವಿನ ಪ್ರಕರಣಕ್ಕೆ ಟ್ವಿಸ್ಟ್ : ಕಾರಿನಲ್ಲಿ ಇಬ್ಬರು ಚಲಿಸುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆ