BREAKING NEWS: ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ: ಕೇವಲ 4 ಗಂಟೆಯಲ್ಲೇ ಇಬ್ಬರು ಹಂತಕರ ಬಂಧನ

ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೊಲೆಯಾದಂತ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಬಂಧಿತರ ಬಗ್ಗೆ ಪೊಲೀಸರು ಖಚಿತ ಮಾಹಿತಿಯನ್ನು ನೀಡಬೇಕಿದೆ. ಆ ಬಗ್ಗೆ … Continue reading BREAKING NEWS: ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ: ಕೇವಲ 4 ಗಂಟೆಯಲ್ಲೇ ಇಬ್ಬರು ಹಂತಕರ ಬಂಧನ