BIGG NEWS: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಇಂದು ಹಂತಕರು ಕೋರ್ಟ್ಗೆ ಹಾಜರು
ಹುಬ್ಬಳ್ಳಿ: ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಂತಕರನ್ನ ಪೊಲೀಸರು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ. BREAKING NEWS: ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಬಿದ್ದ ಪ್ರಕರಣ: ನಾಪತ್ತೆಯಾಗಿದ್ದ ಇಬ್ಬರಲ್ಲಿ ಓರ್ವನ ಮೃತದೇಹ ಪತ್ತೆ ಹಂತಕರು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದರು. ಇವತ್ತು ಮತ್ತೆ ಹಂತಕರನ್ನ ಮೂರು ದಿನಗಳ ಕಾಲ ಪೊಲೀಸರು ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಖಾಕಿ ಪಡೆಯಿಂದ ಆರು ದಿನಗಳ ಕಾಲ ಎಲ್ಲಾ ಮಗ್ಗಲುಗಳಿಂದ ವಿಚಾರಣೆ ನಡೆಯಲಿದೆ. … Continue reading BIGG NEWS: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಇಂದು ಹಂತಕರು ಕೋರ್ಟ್ಗೆ ಹಾಜರು
Copy and paste this URL into your WordPress site to embed
Copy and paste this code into your site to embed