ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಎಂ.ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕುಡಿದ ಅಮಲಿನಲ್ಲಿ ಸಿಎಂ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಕೈಸುಟ್ಟುಕೊಂಡಿದೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

BIGG NEWS: ಹಾಸನದಲ್ಲಿ ಭಾರಿ ಮಳೆ: ಸಕಲೇಶಪುರ ದೋಣಿಗಾಲ್‌ ಬಳಿ ಭೂಕುಸಿತ; ಮಂಗಳೂರು- ಬೆಂಗಳೂರು ಹೆದ್ದಾರಿ ಬಂದ್‌

 

ನವದೆಹಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಒಂಥರಾ ಒಡೆದ ಮನೆಯಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿ ಜೋರಾಗುತ್ತಿದ್ದಂತೆ ವರಿಷ್ಠರನ್ನು ಭೇಟಿ ಮಾಡಲು ಅವರು ದೆಹಲಿಗೆ ತೆರಳಿದ್ದರು. ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

BIGG NEWS: ಹಾಸನದಲ್ಲಿ ಭಾರಿ ಮಳೆ: ಸಕಲೇಶಪುರ ದೋಣಿಗಾಲ್‌ ಬಳಿ ಭೂಕುಸಿತ; ಮಂಗಳೂರು- ಬೆಂಗಳೂರು ಹೆದ್ದಾರಿ ಬಂದ್‌

 

ಅರುಣ್ ಸಿಂಗ್, ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದೇನೆ. ಸಿಎಂ ಬದಲಾವಣೆ ವಿಚಾರ, ಪ್ರವೀಣ್ ನೆಟ್ಟಾರು ಹತ್ಯೆ, ಮುಂಬರುವ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇನೆ. ಸದ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಇಲ್ಲ ಎಂದು ಹೇಳಿದರು.

 

Share.
Exit mobile version