ಚನ್ನಪಟ್ಟಣ ಉಪ ಚುನಾವಣೆ: ಮೈತ್ರಿ ಅಭ್ಯರ್ಥಿ ನಿಖಿಲ್ ಘೋಷಣೆ ಪೂರ್ವ ನಿಯೋಜಿತ: ಶಾಸಕ ಉದಯ್

ಮಂಡ್ಯ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಘೋಷಣೆ ಮಾಡಿರುವುದು ಪೂರ್ವ ನಿಯೋಜಿತ ಎಂದು ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಮದ್ದೂರು ಪಟ್ಟಣದ ಶಿವಪುರದ ಶಾಸಕರ ಕಛೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಅವರ ಕುಟುಂಬದಲ್ಲಿ ಈ ಹಿಂದೆಯೇ ತೀರ್ಮಾನವಾಗಿತ್ತು. ಆದ್ರೆ ಜನಗಳ ಸಿಂಪತಿ ಗಿಟ್ಟಿಸಿಕೊಳ್ಳಲು ಈ ರೀತಿಯ ದೊಂಬರಾಟ ಮಾಡ್ತಿದ್ದರು ಎಂದು ಕಿಡಿಕಾರಿದರು. ಹೀಗಾಗಿ … Continue reading ಚನ್ನಪಟ್ಟಣ ಉಪ ಚುನಾವಣೆ: ಮೈತ್ರಿ ಅಭ್ಯರ್ಥಿ ನಿಖಿಲ್ ಘೋಷಣೆ ಪೂರ್ವ ನಿಯೋಜಿತ: ಶಾಸಕ ಉದಯ್