ಚನ್ನಪಟ್ಟಣ ಬೈ ಎಲೆಕ್ಷನ್ : ಬಿಜೆಪಿಗೆ ಜೆಡಿಎಸ್ ಸೀಟು ಬಿಟ್ಟು ಕೊಟ್ಟಿದೆ : ಶಾಕಿಂಗ್ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅದರಲ್ಲೂ ತೀವ್ರ ಚುನಾವಣಾ ರಂಗೇರಿದ್ದು, ಚನ್ನಪಟ್ಟಣ ಕ್ಷೇತ್ರ ಎಂದು ಹೇಳಲಾಗುತ್ತಿದೆ. ಈ ಒಂದು ಉಪಚುನಾವಣೆ ಕುರಿತಾಗಿ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಅಂತ ಹೇಳಿದ್ದೇನೆ. ಬೆಂಗಳೂರಿನಲ್ಲಿ ಸಭೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಪಕ್ಷದಿಂದ ಯಾರೇ ಸ್ಪರ್ಧಿಸಲಿ … Continue reading ಚನ್ನಪಟ್ಟಣ ಬೈ ಎಲೆಕ್ಷನ್ : ಬಿಜೆಪಿಗೆ ಜೆಡಿಎಸ್ ಸೀಟು ಬಿಟ್ಟು ಕೊಟ್ಟಿದೆ : ಶಾಕಿಂಗ್ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್