Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

26/12/2025 5:24 PM

ಬೆಂಗಳೂರು ಜನತೆ ಗಮನಕ್ಕೆ: ಡಿ.27, 28, 29ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

26/12/2025 5:18 PM

BREAKING ; ಭಯೋತ್ಪಾದಕ ಸಂಪರ್ಕ ಪತ್ತೆಗೆ ಭಾರತದಿಂದ ಮೊದಲ ‘ಸಂಘಟಿತ ಅಪರಾಧ ಜಾಲ ಡೇಟಾಬೇಸ್’ ಅನಾವರಣ

26/12/2025 4:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣ ಉಪಚುನಾವಣೆ : ಅಭ್ಯರ್ಥಿ ಆಯ್ಕೆಯ ವಿಚಾರ ‘ಹೈಕಮಾಂಡಿಗೆ’ ಬಿಟ್ಟಿದ್ದು : ನಿಖಿಲ್ ಕುಮಾರಸ್ವಾಮಿ
KARNATAKA

ಚನ್ನಪಟ್ಟಣ ಉಪಚುನಾವಣೆ : ಅಭ್ಯರ್ಥಿ ಆಯ್ಕೆಯ ವಿಚಾರ ‘ಹೈಕಮಾಂಡಿಗೆ’ ಬಿಟ್ಟಿದ್ದು : ನಿಖಿಲ್ ಕುಮಾರಸ್ವಾಮಿ

By kannadanewsnow0508/09/2024 5:50 AM

ರಾಮನಗರ : ಸದ್ಯ ರಾಜ್ಯದಲ್ಲಿ ಕೆಲವು ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಅದರಲ್ಲೂ ಚನ್ನಪಟ್ಟಣ ಉಪಚುನಾವಣೆ ತೀವ್ರ ಪೈಪೋಟಿ ನೀಡಿದೆ. ಈಗಾಗಲೇ ಮೈತ್ರಿ ಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು, ಇನ್ನೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಮಧ್ಯ ಅಭ್ಯರ್ಥಿ ಆಯ್ಕೆಯ ವಿಚಾರ ಹೈಕಮಾಂಡಿಗೆ ಬಿಟ್ಟಿದ್ದು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಇಂದು ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಯುವಕರಿಗೆ ಗೌರಿ- ಗಣೇಶ ಮೂರ್ತಿಯನ್ನು ವಿತರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ, ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.

ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು, ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಜೆಪಿಯ ಹಿರಿಯ ವರಿಷ್ಠರ ಜತೆಗೂ ಕೂಡ ಚರ್ಚೆ ಮಾಡಲಾಗಿದೆ. ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಬೇಕು. ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಅಂತಿಮವಾಗಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಅಂತಿಮವಾಗಿ ಗೆಲುವು ಸಾಧಿಸಬೇಕು. ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು. ಟಿಕೆಟ್ ವಿಚಾರವನ್ನು ಎರಡೂ ಪಕ್ಷಗಳ ಚೌಕಟ್ಟಿನೊಳಗೆ ಕುಳಿತು ಚರ್ಚಿಸಿ ಅಂತಿಮಗೊಳಿಸಲಾಗುತ್ತದೆ. ಈ ಕುರಿತು ಬಹಿರಂಗವಾಗಿ ಹೇಳಿಕೆ ನೀಡುವುದು ಸೂಕ್ತವಲ್ಲ. ಪಕ್ಷದ ಕಾರ್ಯಕರ್ತರ ಜತೆ ಬೆರೆಯುವ ಕೆಲಸ ಮಾಡುತ್ತಿದ್ದೇನೆ. ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಬಹುದೇ ಹೊರತು, ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲು ಆಗುವುದಿಲ್ಲ ಎಂದರು.

Share. Facebook Twitter LinkedIn WhatsApp Email

Related Posts

ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

26/12/2025 5:24 PM2 Mins Read

ಬೆಂಗಳೂರು ಜನತೆ ಗಮನಕ್ಕೆ: ಡಿ.27, 28, 29ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

26/12/2025 5:18 PM2 Mins Read

BREAKING : ಮೈಸೂರಲ್ಲಿ ಸ್ಪೋಟ ಕೇಸ್ : ಚಿಕಿತ್ಸೆ ಫಲಿಸದೆ ಹೂವಿನ ವ್ಯಾಪಾರಿ ಮಂಜುಳಾ ಸಾವು, ಸಾವಿನ ಸಂಖ್ಯೆ 2ಕ್ಕೆ ಏರಿಕೆ!

26/12/2025 4:28 PM1 Min Read
Recent News

ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

26/12/2025 5:24 PM

ಬೆಂಗಳೂರು ಜನತೆ ಗಮನಕ್ಕೆ: ಡಿ.27, 28, 29ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

26/12/2025 5:18 PM

BREAKING ; ಭಯೋತ್ಪಾದಕ ಸಂಪರ್ಕ ಪತ್ತೆಗೆ ಭಾರತದಿಂದ ಮೊದಲ ‘ಸಂಘಟಿತ ಅಪರಾಧ ಜಾಲ ಡೇಟಾಬೇಸ್’ ಅನಾವರಣ

26/12/2025 4:55 PM

BREAKING : ‘ನಿರ್ಲಕ್ಷಿಸಲು ಸಾಧ್ಯವಿಲ್ಲ’ : ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಹಿಂಸಾಚಾರಕ್ಕೆ ಭಾರತ ಖಂಡನೆ

26/12/2025 4:42 PM
State News
KARNATAKA

ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

By kannadanewsnow0926/12/2025 5:24 PM KARNATAKA 2 Mins Read

ದಾವಣಗೆರೆ : ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು…

ಬೆಂಗಳೂರು ಜನತೆ ಗಮನಕ್ಕೆ: ಡಿ.27, 28, 29ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

26/12/2025 5:18 PM

BREAKING : ಮೈಸೂರಲ್ಲಿ ಸ್ಪೋಟ ಕೇಸ್ : ಚಿಕಿತ್ಸೆ ಫಲಿಸದೆ ಹೂವಿನ ವ್ಯಾಪಾರಿ ಮಂಜುಳಾ ಸಾವು, ಸಾವಿನ ಸಂಖ್ಯೆ 2ಕ್ಕೆ ಏರಿಕೆ!

26/12/2025 4:28 PM

ಮಂಡ್ಯದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರೆಯಲ್ಲಿ ಟಿಪ್ಪರ್ ಸಮೇತ ಕೆಳಗೆ ಬಿದ್ದು ಚಾಲಕ ಸಾವು

26/12/2025 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.