ಇಂದು ಸಂಜೆಯ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ: ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ … Continue reading ಇಂದು ಸಂಜೆಯ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ