Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತ್ಯ ಸಾಯಿ ಗ್ರಾಮದಲ್ಲಿ ಕೆನರಾ ಬ್ಯಾಂಕ್‌ಗೆ ವಿಶೇಷ ಗೌರವ: 60,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಘೋಷಣೆ

27/08/2025 8:27 PM

‘ಕಿಡ್ನಿ’ ಹಾನಿಯ ಲಕ್ಷಣಗಳಿವು.! ಮುಂಜಾನೆ ನಿಮ್ಮ ದೇಹ ನೀಡುವ ಈ 5 ಲಕ್ಷಣಗಳನ್ನ ನಿರ್ಲಕ್ಷಿಸ್ಬೇಡಿ

27/08/2025 8:07 PM

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: ‘ತಪಶೀಲು ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

27/08/2025 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀ ರಾಮನ ಮಂತ್ರವನ್ನು ಜಪಿಸಿದರೆ ಸಾಕು ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರವಾಗುತ್ತವೆ!
KARNATAKA

ಶ್ರೀ ರಾಮನ ಮಂತ್ರವನ್ನು ಜಪಿಸಿದರೆ ಸಾಕು ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರವಾಗುತ್ತವೆ!

By kannadanewsnow0714/03/2024 6:28 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶ್ರೀ ರಾಮನಿಗೆ ಈ ಕಲಿಯುಗದಲ್ಲಿಯೂ ಸಹ ಅನೇಕ ಭಕ್ತರಿದ್ದಾರೆಅದೇ ರೀತಿ ರಾಮ ನಾಮ ಸ್ಮರಣೆಯು ವಿಶೇಷ ಶಕ್ತಿಯನ್ನು ಹೊಂದಿದೆ. ರಾಮನಾಮಸ್ಪರಣೆ ಮಾಡುವುದರಿಂದ ಸಾಕಷ್ಟು ಬದಲಾವಣೆಗಳು ನಮ್ಮ ಜೀವನದಲ್ಲಿ ಉಂಟಾಗುತ್ತವೆ. ರಾಮನ ಪ್ರಿಯ ಭಕ್ತನಾದ ಆಂಜನೇಯನು ರಾಮನ ಮೇಲೆ ಇಟ್ಟಿರುವ ಭಕ್ತಿಯ ಬಗ್ಗೆ ಎಲ್ಲರಿಗೂ ತಿಳಿದಿದೆ. ವಿಷ್ಣುವಿನ ಅವತಾರ ಹೊಂದಿದ ರಾಮನ ಬಗ್ಗೆ ಸಹ ಎಲ್ಲರಿಗೂ ತಿಳಿದಿದೆ. ರಾಮನ ಮಹಿಮೆಗಳು ಅಪಾರವಾಗಿವೆ. ರಾಮನ ಕೆಲವು ಮಂತ್ರಗಳನ್ನು ಪಠಿಸುವುದರಿಂದ ಹಲವಾರು ಫಲಗಳನ್ನು ಪಡೆಯಬಹುದು. ಶ್ರೀ ರಾಮನ ನಾಮಕ್ಕೆ ವಿಶೇಷ ಶಕ್ತಿ ಇದೆ

ಭಾರತ ಮತ್ತು ಶ್ರೀಲಂಕಾದ ನಡುವೆ ಸೇತುವೆಯನ್ನು ನಿರ್ಮಾಣ ಮಾಡುವಾಗ ಆಂಜನೇಯ ಪ್ರತಿಯೊಂದು ಕಲ್ಲಿನ ಮೇಲು ರಾಮ ನಾಮವನ್ನು ಬರೆದು ಕಲ್ಲುಗಳನ್ನು ನೀರಿನಲ್ಲಿ ತೇಲುವಂತೆ ಮಾಡಿದ. ಇದರಿಂದ ಶ್ರೀ ರಾಮ ನಾಮಕ್ಕೆ ಎಷ್ಟು ಮಹತ್ವವಿದೆ ಎಂದು ತಿಳಿಯಬಹುದು. ಆಂಜನೇಯನು ಕೇವಲ ರಾಮನಾಮಸ್ಮರಣೆ ಮಾಡಿದ್ದರಿಂದ ಅಷ್ಟು ದೊಡ್ಡ ಯಶಸ್ಸನ್ನು ಪಡೆಯುತ್ತಾನೆ ಮತ್ತು ವಿಶೇಷ ಶಕ್ತಿಯನ್ನು ಹೊಂದುತ್ತಾನೆ. ಹೀಗಾಗಿ ಆಂಜನೇಯನಿಗೆ ಅನೇಕ ಭಕ್ತರಿದ್ದಾರೆ. ಈ ಕಲಿಯುಗದಲ್ಲಿಯೂ ಸಹ ಆಂಜನೇಯನಿಗೆ ಅನೇಕ ಭಕ್ತರಿದ್ದಾರೆ ಎಂದರೆ ಅದಕ್ಕೆ ಕಾರಣ ಶ್ರೀರಾಮ ನಾಮ ಸ್ಮರಣೆ.

ನಾವು ಕೈಕೊಂಡ ಕೆಲಸಗಳಲ್ಲಿ ಯಶಸ್ಸು ಮತ್ತು ಲಾಭ ಸಿಗಬೇಕು ಎಂದಾದರೆ ನಾವು ಶ್ರೀ ರಾಮ ನಾಮ ಸ್ಮರಣೆಯನ್ನು ಮಾಡಬೇಕು. ರಾಮನ ಕೆಲವು ವಿಶೇಷ ಮಂತ್ರಗಳನ್ನು ಪಠಿಸುವುದರಿಂದ ಸಕಲ ಕಷ್ಟಗಳು ಕೂಡ ದೂರವಾಗುತ್ತವೆ. ಶ್ರೀ ರಾಮ್ ಜಯ ರಾಮ್ ಜಯ ಜಯ ರಾಮ್ ಎನ್ನುವ ಮಂತ್ರಕ್ಕೆ ವಿಶೇಷ ಶಕ್ತಿ ಇದೆ. ರಾತ್ರಿ ಮಲಗುವ ಮುನ್ನ ಈ ಮಂತ್ರವನ್ನು 11 ಬಾರಿ ಪಠಿಸಬೇಕು. ಇದರಿಂದಾಗಿ ಯಾವುದೇ ರೀತಿಯ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖಮಯವಾದ ನಿದ್ರೆಯನ್ನು ಪಡೆಯಬಹುದು ಹಾಗೂ ಬೆಳಗ್ಗೆ ಎದ್ದ ತಕ್ಷಣ ಈ ಮಂತ್ರವನ್ನು ಜಪಿಸುವುದರಿಂದ ಆ ದಿನ ತುಂಬಾ ಲಾಭದಾಯಕವಾಗಿರುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559ರಾಮ ನಾಮವನ್ನು ಜಪಿಸಿದ ದಿನ ತುಂಬಾ ಸಂತೋಷದಾಯಕವಾಗಿ ಕಳೆಯುತ್ತದೆ. ಈ ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಸಕಲ ಕಷ್ಟಗಳನ್ನು ದೂರ ಮಾಡಬಹುದು. ಇದು ಶ್ರೀರಾಮನ ಸುಲಭ ಮಂತ್ರವಾಗಿದ್ದು ಅನೇಕ ಲಾಭವನ್ನು ನೀಡುತ್ತದೆ. ಜೀವನದಲ್ಲಿ ಎದುರಿಸಬೇಕಾದ ಕಷ್ಟಗಳನ್ನು ನೆನೆಸಿಕೊಂಡು ಶ್ರೀರಾಮ ನಾಮಸ್ಮರಣೆಯನ್ನು ಮಾಡಿದರೆ ಕಷ್ಟಗಳು ಸುಲಭವಾಗಿ ಪರಿಹಾರವಾಗುತ್ತದೆ. ಯಾವುದೇ ರೀತಿಯ ಖರ್ಚು ಮತ್ತು ತೊಂದರೆ ಇಲ್ಲದೆ ಜೀವನದಲ್ಲಿ ಎದುರಾಗುವ ಸಂಕಷ್ಟಗಳನ್ನು ದೂರ ಮಾಡಬಹುದು. ಶ್ರೀ ರಾಮನಾಮಸ್ಮರಣೆಯು ವಿಶೇಷವಾದದ್ದು.

ವಿಶೇಷವಾದ ಶಕ್ತಿಯನ್ನು ಹೊಂದಿದೆ. ಎಂತಹ ಸಂಕಷ್ಟಗಳಾದರೂ ದುಷ್ಟ ಶಕ್ತಿಗಳಾದರೂ ರಾಮ ನಾಮಸ್ಮರಣೆಯಿಂದ ದೂರವಾಗುತ್ತವೆ. ರಾಮನಾಮಸ್ಮರಣೆಯಿಂದ ದುಷ್ಪ ಶಕ್ತಿಗಳು ಹತ್ತಿರ ಸುಳಿಯಲು ಸಾಧ್ಯವಾಗುವುದಿಲ್ಲ. ದುಷ್ಟು ಶಕ್ತಿಗಳೇನಾದರೂ ಜೀವನದಲ್ಲಿ ತೊಂದರೆ ನೀಡುತ್ತಿದ್ದಾರೆ ಕೇವಲ ಈ ಒಂದು ಮಂತ್ರದಿಂದ ಅದಕ್ಕೆ ಸುಲಭ ಪರಿಹಾರವನ್ನು ಕಂಡುಕೊಳ್ಳಬಹುದು. ಸುಖಕರವಾದ ಜೀವನವನ್ನು ನಡೆಸಬಹುದು. ಈ ರೀತಿಯಾಗಿ ಶ್ರೀ ರಾಮನಲ್ಲಿ ನಂಬಿಕೆ ಇಟ್ಟು ಒಳ್ಳೆಯತನವನ್ನು ಮೈಗೂಡಿಸಿಕೊಂಡು ಎಲ್ಲಾ ಕೆಲಸ ಕಾರ್ಯಗಳನ್ನು ಮಾಡುವುದರಿಂದ ಯಶಸ್ಸು ಸಿಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶ್ರೀ ರಾಮನ ಮಂತ್ರವನ್ನು ಜಪಿಸಿದರೆ ಸಾಕು ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರವಾಗುತ್ತವೆ!
Share. Facebook Twitter LinkedIn WhatsApp Email

Related Posts

ಸತ್ಯ ಸಾಯಿ ಗ್ರಾಮದಲ್ಲಿ ಕೆನರಾ ಬ್ಯಾಂಕ್‌ಗೆ ವಿಶೇಷ ಗೌರವ: 60,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಘೋಷಣೆ

27/08/2025 8:27 PM2 Mins Read

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: ‘ತಪಶೀಲು ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

27/08/2025 7:58 PM2 Mins Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

27/08/2025 7:49 PM1 Min Read
Recent News

ಸತ್ಯ ಸಾಯಿ ಗ್ರಾಮದಲ್ಲಿ ಕೆನರಾ ಬ್ಯಾಂಕ್‌ಗೆ ವಿಶೇಷ ಗೌರವ: 60,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಘೋಷಣೆ

27/08/2025 8:27 PM

‘ಕಿಡ್ನಿ’ ಹಾನಿಯ ಲಕ್ಷಣಗಳಿವು.! ಮುಂಜಾನೆ ನಿಮ್ಮ ದೇಹ ನೀಡುವ ಈ 5 ಲಕ್ಷಣಗಳನ್ನ ನಿರ್ಲಕ್ಷಿಸ್ಬೇಡಿ

27/08/2025 8:07 PM

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: ‘ತಪಶೀಲು ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

27/08/2025 7:58 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

27/08/2025 7:49 PM
State News
KARNATAKA

ಸತ್ಯ ಸಾಯಿ ಗ್ರಾಮದಲ್ಲಿ ಕೆನರಾ ಬ್ಯಾಂಕ್‌ಗೆ ವಿಶೇಷ ಗೌರವ: 60,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಘೋಷಣೆ

By kannadanewsnow0927/08/2025 8:27 PM KARNATAKA 2 Mins Read

ಚಿಕ್ಕಬಳ್ಳಾಪುರ: ಕೆನರಾ ಬ್ಯಾಂಕ್‌ ಒಟ್ಟು 60 ಸಾವಿರ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು…

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: ‘ತಪಶೀಲು ಯೋಜನೆ’ಯಡಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

27/08/2025 7:58 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

27/08/2025 7:49 PM

ಚಿತ್ರದುರ್ಗ: ಚಳ್ಳಕೆರೆ ಪೊಲೀಸರಿಂದ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿ ಅರೆಸ್ಟ್

27/08/2025 7:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.