Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನಮ್ಮ ಮಕ್ಕಳ ಮೆದುಳು ಚೀನೀ ನೆಟ್ವರ್ಕ್’ಗಳಿಗೆ ಮಾರಾಟಕ್ಕಿಲ್ಲ’ : 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಿಸಿದ ‘ಫ್ರಾನ್ಸ್’

28/01/2026 8:44 PM

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮುಂದುವರೆಸಿ ಸರ್ಕಾರ ಆದೇಶ

28/01/2026 8:38 PM

ನೀವು ಈ ‘ಸೊಪ್ಪು’ ತಪ್ಪಾಗಿ ಭಾವಿಸಿ ಎಸೆಯ್ಬೇಡಿ, ಉದ್ದೇಶ ತಿಳಿದ್ರೆ ನೀವು ಶಾಕ್ ಆಗ್ತೀರಾ.!

28/01/2026 8:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈಕುಂಠ ಏಕಾದಶಿಯಂದು ಈ 10 ಮಂತ್ರ ಪಠಿಸಿದರೆ 24 ಗಂಟೆಯಲ್ಲಿ ಜೀವನವೇ ಬದಲಾಗುತ್ತೆ.!
KARNATAKA

ವೈಕುಂಠ ಏಕಾದಶಿಯಂದು ಈ 10 ಮಂತ್ರ ಪಠಿಸಿದರೆ 24 ಗಂಟೆಯಲ್ಲಿ ಜೀವನವೇ ಬದಲಾಗುತ್ತೆ.!

By kannadanewsnow0909/01/2025 6:48 PM

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..?

ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ನಿತ್ಯವೂ ಭಗವಾನ್ ವಿಷ್ಣುವಿನ ಮಂತ್ರಗಳನ್ನು ಪಠಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಎಂಬುದು ಧಾರ್ಮಿಕ ನಂಬಿಕೆ. ಭಗವಾನ್ ವಿಷ್ಣುವಿನ ಮಂತ್ರಗಳನ್ನು ನಿಯಮಿತವಾಗಿ ಪಠಿಸುವುದರಿಂದ, ಒಬ್ಬ ವ್ಯಕ್ತಿಯು ಎಲ್ಲಾ ತೊಂದರೆಗಳಿಂದ ಮುಕ್ತಿ ಹೊಂದುತ್ತಾನೆ ಮತ್ತು ಒಬ್ಬ ವ್ಯಕ್ತಿಯು ಸಂಪತ್ತು ಮತ್ತು ಅದೃಷ್ಟವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಗುರುವಾರ ನಾವು ಪಠಿಸಬೇಕಾದ ಮಂತ್ರಗಳ ಬಗ್ಗೆ ತಿಳಿದುಕೊಳ್ಳೋಣ..

ಭಗವಾನ್‌ ಶ್ರೀಹರಿ ವಿಷ್ಣುವಿನ ಪವಿತ್ರ ಮಂತ್ರಗಳು:
1. ” ಓಂ ನಮೋ ಭಗವತೇ ವಾಸುದೇವಾಯ”

2. ” ಶ್ರೀಕೃಷ್ಣ ಗೋವಿಂದ ಹರೇ ಮುರಾರೇ |
ಹೇ ನಾಥ ನಾರಾಯಣ ವಾಸುದೇವಾಯ ||”

3. ” ಓಂ ನಾರಾಯಣಾಯ ವಿದ್ಮಹೇ |
ವಾಸುದೇವಾಯ ಧೀಮಹಿ |
ತನ್ನೋ ವಿಷ್ಣುಃ ಪ್ರಚೋದಯಾತ್‌ ||”

4. ” ಓಂ ವಿಷ್ಣವೇ ನಮಃ”

5. ” ಓಂ ಹೂಂ ವಿಷ್ಣವೇ ನಮಃ ”

6. ” ಓಂ ನಮೋ ನಾರಾಯಣಾಯ “|

ಶ್ರೀ ಮನ್‌ ನಾರಾಯಣ ನಾರಾಯಣ ಹರಿ ಹರಿ “

7. ಲಕ್ಷ್ಮಿ ವಿನಾಯಕ ಮಂತ್ರ:
” ದಂತಾಭಯೇ ಚಕ್ರಧರೋ ದಧಾನಂ
ಕರಾಗ್ರಗಂ ಸ್ವರ್ಣಘಟಂ ತ್ರಿನೇತ್ರಂ|
ಧೃತಾಬ್ಜಯಾ ಲಿಂಗಿತಮಾಬ್ದಿ ಪುತ್ರಾಯ ಲಕ್ಷ್ಮೀ ಗಣೇಶಂ ಕನಕಾಭಮಿಢೇ||”

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

8. ಧನ-ಅದೃಷ್ಟ ಮತ್ತು ಸಂಪನ್ನತೆಯ ಮಂತ್ರ:
” ಓಂ ಭೂರಿದಾ ಭೂರಿ ದೇಹಿನೋ, ಮಾ ದಭ್ರಂ ಭೂರ್ಯಾ ಭರ |
ಭೂರಿ ಘೋದಿಂದ್ರ ದಿಸ್ತಸಿ|
ಓಂ ಭೂರಿದಾ ತ್ಯಸಿ ಶೃತಃ ಪುರುತ್ರಾ ಶೂರ ವೃತ್ರಹನ್‌|
ಆ ನೋ ಭಜಸ್ವ ರಾಧಸಿರಾಧಸಿ|”

9. ಸರಳ ವಿಷ್ಣು ಮಂತ್ರ:
– ” ಓಂ ಅಂ ವಾಸುದೇವಾಯ ನಮಃ ”
– ” ಓಂ ಆಂ ಸಂಕರ್ಷಣಾಯ ನಮಃ ”
– ” ಓಂ ಅಂ ಪ್ರದ್ಯುಮ್ನಾಯ ನಮಃ”
– ” ಓಂ ಅಃ ಅನಿರುದ್ಧಾಯ ನಮಃ’ ‘
– ” ಓಂ ನಾರಾಯಣಾಯ ನಮಃ”

10. ವಿಷ್ಣು ಪಂಚರೂಪ ಮಂತ್ರ:
” ಓಂ ಹ್ರೀಂ ಕಾರ್ತವೀರ್ಯಾರ್ಜುನೋ ನಾಮ ರಾಜಾ ಬಾಹುಸಹಸ್ರವಾನ್‌|
ಹ್ರೀಂ ತಸ್ಯ ಸ್ಮರೇಣಮಾತ್ರೇಣ ಹೃತಂ ನಷ್ಟಂ ಚ ಲಭ್ಯತೇ||”

ಶುಕ್ರವಾರದಂದು ಈ 10 ವಿಷ್ಣು ಮಂತ್ರಗಳನ್ನು ಪಠಿಸುವುದರಿಂದ ನಮ್ಮೆಲ್ಲಾ ಕಷ್ಟಗಳು ದೂರಾಗಲು ಪ್ರಾರಂಭವಾಗುತ್ತದೆ. ಈ ಮಂತ್ರಗಳು ನಮಗೆ ಲಕ್ಷ್ಮಿ ದೇವಿಯ ಮತ್ತು ವಿಷ್ಣುವಿನ ಆಶೀರ್ವಾದವನ್ನು ಪಡೆದುಕೊಳ್ಳಲು ಸಹಕರಿಸುತ್ತದೆ. ಈ ಮಂತ್ರಗಳನ್ನು ಯಾರು ಬೇಕಾದರೂ ಸರಳವಾದ ವಿಧಿ – ವಿಧಾನಗಳ ಮೂಲಕ, ಶ್ರದ್ಧೆಯಿಂದ ಪಠಿಸಬಹುದಾಗಿದೆ.

Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮುಂದುವರೆಸಿ ಸರ್ಕಾರ ಆದೇಶ

28/01/2026 8:38 PM1 Min Read

‘ಪಿಯು ಉಪನ್ಯಾಸಕ’ರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ’ರಿಗೆ ಗುಡ್ ನ್ಯೂಸ್

28/01/2026 8:15 PM1 Min Read

BREAKING: ಅನಂತ್ ಸುಬ್ಬರಾವ್ ನಿಧನ ಹಿನ್ನಲೆ: ನಾಳೆಯ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಿಕೆ

28/01/2026 7:53 PM1 Min Read
Recent News

‘ನಮ್ಮ ಮಕ್ಕಳ ಮೆದುಳು ಚೀನೀ ನೆಟ್ವರ್ಕ್’ಗಳಿಗೆ ಮಾರಾಟಕ್ಕಿಲ್ಲ’ : 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಿಸಿದ ‘ಫ್ರಾನ್ಸ್’

28/01/2026 8:44 PM

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮುಂದುವರೆಸಿ ಸರ್ಕಾರ ಆದೇಶ

28/01/2026 8:38 PM

ನೀವು ಈ ‘ಸೊಪ್ಪು’ ತಪ್ಪಾಗಿ ಭಾವಿಸಿ ಎಸೆಯ್ಬೇಡಿ, ಉದ್ದೇಶ ತಿಳಿದ್ರೆ ನೀವು ಶಾಕ್ ಆಗ್ತೀರಾ.!

28/01/2026 8:28 PM

‘ಪಿಯು ಉಪನ್ಯಾಸಕ’ರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ’ರಿಗೆ ಗುಡ್ ನ್ಯೂಸ್

28/01/2026 8:15 PM
State News
KARNATAKA

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮುಂದುವರೆಸಿ ಸರ್ಕಾರ ಆದೇಶ

By kannadanewsnow0928/01/2026 8:38 PM KARNATAKA 1 Min Read

ಬೆಂಗಳೂರು: ದಿನಾಂಕ 26-01-2024ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅರಣ್ಯ…

‘ಪಿಯು ಉಪನ್ಯಾಸಕ’ರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ’ರಿಗೆ ಗುಡ್ ನ್ಯೂಸ್

28/01/2026 8:15 PM

BREAKING: ಅನಂತ್ ಸುಬ್ಬರಾವ್ ನಿಧನ ಹಿನ್ನಲೆ: ನಾಳೆಯ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಿಕೆ

28/01/2026 7:53 PM

BREAKING NEWS: ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಇನ್ನಿಲ್ಲ | Ananth Subbarao No More

28/01/2026 7:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.