Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM

ಭಾರತದ ಕ್ರೀಡಾಂಗಣಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಡಿಡಿಸಿಎಗೆ ಬೆದರಿಕೆ

09/05/2025 3:33 PM

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.!
KARNATAKA

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.!

By kannadanewsnow5706/02/2025 7:19 PM

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.

ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಲಕ್ಷ್ಮಿ ಪೂಜೆ

ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ. ದೀಪಾವಳಿಯಲ್ಲಿ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ. ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.

ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಲಕ್ಷ್ಮಿ ಮಂತ್ರಗಳಿವೆ.

ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ. ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.

ಹಣ ಗಳಿಸುವ ಮಂತ್ರ

1) ಲಕ್ಷ್ಮಿ ಬೀಜ ಮಂತ್ರ 1:

|| ಶ್ರೀಂ ||

ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಇದೊಂದು ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.

2) ಲಕ್ಷ್ಮಿ ಬೀಜ ಮಂತ್ರ 2:
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||

ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.

3) ಲಕ್ಷ್ಮಿ ಬೀಜ ಮಂತ್ರ 3:

|| ಓಂ ಶ್ರೀಂಗ್‌ ಶ್ರೀಯೇ ನಮಃ ||

ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.

ಲಕ್ಷ್ಮಿ ಗಾಯತ್ರಿ ಮಂತ್ರ

4) ಲಕ್ಷ್ಮಿ ಮಂತ್ರ:

|| ಓಂ ಹ್ರಿಂಗ್‌ ಶ್ರಿಂಗ್‌ ಕ್ರೆಂಗ್‌ ಶ್ರಿಂಗ್‌ ಕ್ಲೆಂಗ್‌ ಕ್ಲಿಂಗ್‌ ಶ್ರಿಂಗ್‌ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್‌ ಚಿಂತಾಯೈ ಡೋರೆ ಡೋರ್ಯ್‌ ಸ್ವಾಹಃ ||

ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

5) ಲಕ್ಷ್ಮಿ ಗಾಯತ್ರಿ ಮಂತ್ರ:
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್‌ ಓಂ ||

ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.

6) ಮಹಾಲಕ್ಷ್ಮಿ ಮಂತ್ರ:
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್‌ ನ ಸನ್ಶಯ ಓಂ ||

ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.

7) ತಾಂತ್ರಿಕ ಲಕ್ಷ್ಮಿ ಮಂತ್ರ:

|| ಓಂ ಶ್ರಿಂಗ್‌ ಹ್ರಿಂಗ್‌ ಕ್ಲಿಂಗ್‌ ಐಂಗ್‌ ಸಾಂಗ್ ಓಂ ಹ್ರಿಂಗ್‌ ಕಾ ಅ ಇ ಲ ಹ್ರಿಂಗ್‌ ಹ ಸ ಕ ಹ ಲ ಹ್ರಿಂಗ್‌ ಸಕಲ್‌ ಹ್ರಿಂಗ್‌ ಸೌಂಗ್‌ ಐಂಗ್‌ ಕ್ಲಿಂಗ್‌ ಹ್ರಿಂಗ್‌ ಶ್ರಿಂಗ್‌ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.

ಲಕ್ಷ್ಮಿ ಸ್ತೋತ್ರ

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

8) ಲಕ್ಷ್ಮಿ ನರಸಿಂಹ ಮಂತ್ರ:

|| ಓಂ ಹ್ರಿಂಗ್‌ ಕ್ಷ್ರಾಂಗ್‌ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್‌ ಕ್ಷ್ರಾಂಗ್‌ ಶ್ರಿಂಗ್‌ ಲಕ್ಷ್ಮಿ ದೇವೈ ನಮಃ ||

ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.

9) ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ:

|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್‌ ಶ್ರಿಂಗ್‌ ಸಿದ್ಧಾ ಲಕ್ಷ್ಮೈ ನಮಃ||

ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.

ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.

Chanting these mantras of Mahalakshmi 108 times a day will increase money wealth and prosperity. ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.!
Share. Facebook Twitter LinkedIn WhatsApp Email

Related Posts

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read
Recent News

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM

ಭಾರತದ ಕ್ರೀಡಾಂಗಣಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಡಿಡಿಸಿಎಗೆ ಬೆದರಿಕೆ

09/05/2025 3:33 PM

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM

ಭಾರತ-ಪಾಕ್ ನಡುವೆ ಉದ್ವಿಗ್ನತೆ: ಐಪಿಎಲ್ 2025ರ ಪಂದ್ಯಾವಳಿಗಳು ಒಂದು ವಾರ ರದ್ದು | IPL 2025

09/05/2025 3:12 PM
State News
KARNATAKA

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

By kannadanewsnow0909/05/2025 3:20 PM KARNATAKA 1 Min Read

ಬೆಂಗಳೂರು: ಬಿಎಂಟಿಸಿಯಿಂದ 2,286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಆಯ್ಕೆಯಾಗಿರುವಂತ ನೂತನ ಅಭ್ಯರ್ಥಿಗಳಿಗೆ ಮೇ.12ರಂದು ಸಾರಿಗೆ ಮತ್ತು…

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.