BREAKING: RSS ಮುಖಂಡ ‘ಕಲ್ಲಡ್ಕ ಪ್ರಭಾಕರ ಭಟ್’ ವಿರುದ್ಧ ನ್ಯಾಯಾಲಯಕ್ಕೆ ‘ಚಾರ್ಜ್ ಶೀಟ್’ ಸಲ್ಲಿಕೆ

ಮಂಡ್ಯ: ಜಿಲ್ಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ನಡೆದಿದ್ದಂತ ಹನುಮ ಜಯಂತಿ ಯಾತ್ರೆಯಲ್ಲಿ ಪಾಲ್ಗೊಂಡು ಮುಸ್ಲೀಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ಕಲ್ಲಡ್ಕ ಪ್ರಭಾಕರ ಭಟ್ ನೀಡಿದ್ದರು. ಈ ಹಿನ್ನಲೆಯಲ್ಲಿ ಇವರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇಂದು ಶ್ರೀರಂಗ ಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇಂದು ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ … Continue reading BREAKING: RSS ಮುಖಂಡ ‘ಕಲ್ಲಡ್ಕ ಪ್ರಭಾಕರ ಭಟ್’ ವಿರುದ್ಧ ನ್ಯಾಯಾಲಯಕ್ಕೆ ‘ಚಾರ್ಜ್ ಶೀಟ್’ ಸಲ್ಲಿಕೆ