‘ವಾಹನ ಸವಾರ’ರ ಗಮನಕ್ಕೆ: ‘ಚಾರ್ಮಾಡಿ ಘಾಟ್’ ಹೆದ್ದಾರಿ ಸಂಚಾರ ಬಂದ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಸಹಿತ ಗಾಳಿಯಿಂದಾಗಿ ಚಾರ್ಮಡಿ ಘಾಟ್ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಈ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಸಂಚಾರ ಬಂದ್ ಆಗಿದೆ. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವಂತ ಹೆದ್ದಾರಿಯಲ್ಲಿ 173 ರಾಷ್ಟ್ರೀಯ ಹೆದ್ದಾರಿ ಕೂಡ ಒಂದು. ಈ ಮಾರ್ಗದ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಗಾತ್ರದ ಮರ ಮುರಿದು ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಇದೀಗ ಚಾರ್ಮಾಡಿ ಘಾಟ್ ರಸ್ತೆಯಲ್ಲಿ … Continue reading ‘ವಾಹನ ಸವಾರ’ರ ಗಮನಕ್ಕೆ: ‘ಚಾರ್ಮಾಡಿ ಘಾಟ್’ ಹೆದ್ದಾರಿ ಸಂಚಾರ ಬಂದ್