Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ(03-1-2023)ರ ನಿಮ್ಮ ‘ರಾಶಿಭವಿಷ್ಯ’ ನೋಡಿ
INDIA

ಇಂದಿನ(03-1-2023)ರ ನಿಮ್ಮ ‘ರಾಶಿಭವಿಷ್ಯ’ ನೋಡಿ

By kannadanewsnow0703/01/2024 5:15 AM
astro

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ

ಸರ್ಕಾರಿ ನೌಕರರಿಗೆ ಒತ್ತಡ ಹೆಚ್ಚು
ಮಹಾತ್ಮರ ವಿಚಾರ ತಿಳಿಯಬಹುದು
ನಿಮ್ಮ ಭವಿಷ್ಯದ ಬಗ್ಗೆ ಭಯವಿರುತ್ತದೆ
ಯಾವುದೇ ಕೆಲಸ ತೋರಿಕೆ ಅಥವಾ ಆಡಂಬರದಿಂದ ಬೇಡ
ನಿಮ್ಮ ಸ್ವಯಂ ಪ್ರಜ್ಞೆ ಮಾತ್ರ ಕೆಲಸ ಮಾಡಲಿದೆ
ನಿಮ್ಮ ಸ್ನೇಹಿತರಿಂದ ನೈತಿಕತೆ ಹೆಚ್ಚಾಗಲಿದೆ
ವಿಘ್ನೇಶ್ವರನನ್ನು ಪ್ರಾರ್ಥನೆ ಮಾಡಿ

ವೃಷಭ

ಆರ್ಥಿಕ ಸ್ಥಿತಿ ಸುಧಾರಿಸಲಿದೆ
ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಫಲಿತಾಂಶ
ಉತ್ತಮ ಸಮಯವನ್ನು ಆನಂದಿಸಿ
ವ್ಯಾಪಾರದಲ್ಲಿ ಪ್ರಗತಿ ಕಾಣುತ್ತೀರಿ
ಪ್ರೇಮಿಗಳಿಗೆ ಅನುಕೂಲಕರ ದಿನ
ವಿನಾಕಾರಣ ಗೊಂದಲ ಮಾಡಿಕೊಳ್ಳಬೇಡಿ
ಸುಬ್ರಹ್ಮಣ್ಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ಮಿಥುನ

ಕುಟುಂಬದಲ್ಲಿ ಮಂಗಳ ಕಾರ್ಯದ ಚರ್ಚೆ ನಡೆಯಬಹುದು
ಅಹಿತಕರ ಘಟನೆ ಮನಸ್ಸಿಗೆ ಬೇಸರ ತರಬಹುದು
ನಿಮ್ಮ ಗುರಿಯ ಬಗ್ಗೆ ತಿಳಿಯಿರಿ
ಇಂದು ಕೋಪ ಬೇಡ
ನಿಮ್ಮ ಕೆಲಸಗಳನ್ನು ಸಕಾಲಕ್ಕೆ ಮಾಡಿ
ಅನಗತ್ಯ ತಿರುಗಾಟ ಬೇಡ
ಈಶ್ವರನ ಆರಾಧನೆ ಮಾಡಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕಟಕ

ಉದ್ಯೋಗದಲ್ಲಿ ಪ್ರಶಂಸೆ ಸಿಗಬಹುದು
ದುಬಾರಿ ವಸ್ತು ಖರೀದಿ ಮಾಡಬಹುದು
ಸಾರ್ವಜನಿಕ ಕ್ಷೇತ್ರದಲ್ಲಿ ಹೆಸರು ಮಾಡುತ್ತೀರಿ
ನಿಮ್ಮ ಆಯ್ಕೆ ಸರಿಯಾಗಿರಲಿ
ಪ್ರೇಮಿಗಳಿಗೆ ಅನುಕೂಲಕರ ದಿನ
ಮಕ್ಕಳಿಂದ ಅನುಕೂಲ ಸಂತೋಷ ಸಿಗಲಿದೆ
ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ಸಿಂಹ

ನಿಮ್ಮ ಬಗ್ಗೆ ಸರಿಯಾಗಿ ತಿಳಿಯಿರಿ
ಹಣದ ಹಣದ ವಿಚಾರದಲ್ಲಿ ನಿರಾಸೆಯಾಗಬಹುದು
ಅನುಪಯುಕ್ತ ಕೆಲಸದಲ್ಲಿ ಸಮಯ ವ್ಯರ್ಥ ವ್ಯರ್ಥವಾಗಬಹುದು
ಸಮಾಜದ ಮೂಲಕ ಸಮಸ್ಯೆ ಬಗ್ಗೆ
ಹರಿಸಿಕೊಳ್ಳಿ
ಆಂತರಿಕ ಆರೋಗ್ಯದ ಬಗ್ಗೆ ಗಮನವಿರಲಿ
ಕುಟುಂಬದಲ್ಲಿ ಜಗಳ ಬೇಡ
ದೇವಿಯನ್ನು ಆರಾಧನೆ ಮಾಡಿ

ಕನ್ಯಾ

ರಾಜಕೀಯ ವಿಚಾರದಲ್ಲಿ ತುಂಬಾ ಗೊಂದಲದ ದಿನ
ಅದೃಷ್ಟದ ದಿನವಾದರೂ ಪ್ರಯೋಜನವಿಲ್ಲ
ನಿಮ್ಮ ಸಲಹೆ ಬೇರೆಯವರಿಗೆ ಅನುಕೂಲವಾಗಲಿದೆ
ಮನೆಯ ವಾತಾವರಣ ಚೆನ್ನಾಗಿರುತ್ತದೆ
ವಿನಾಕಾರಣ ವಾದ ವಿವಾದ ಬೇಡ
ವಿಷ್ಣು ಸಹಸ್ರನಾಮ ಪಠಿಸಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ

ಹಳೆಯ ವಿಚಾರಗಳನ್ನು ಪೂರ್ಣವಾಗಿ ಬಿಟ್ಟುಬಿಡಿ
ಆರೋಗ್ಯದ ಬಗ್ಗೆ ಪೂರ್ಣ ಗಮನವಿರಲಿ
ಹೊಸ ಹೂಡಿಕೆಗೆ ಅವಕಾಶವಿದೆ
ಜನರಿಗೆ ಸ್ಫೂರ್ತಿದಾಯಕ ಕೆಲಸ ಮಾಡುತ್ತೀರಿ
ಉದ್ಯೋಗ ಬದಲಾವಣೆಯ ಬಗ್ಗೆ ಚಿಂತೆ ಇರಲಿದೆ
ಧನ್ವಂತರಿ ಮಹಾ ವಿಷ್ಣುವನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

ಉತ್ತಮ ಸಭೆ ಸಮಾರಂಭಕ್ಕೆ ಭಾಗವಹಿಸಬಹುದು
ಮಕ್ಕಳಿಗೆ ಉತ್ತಮ ಬೋಧನೆ ಮಾಡಿ
ವೃತ್ತಿಯಲ್ಲಿ ಸಾಧನೆ ಹೆಸರು ಮಾಡುತ್ತೀರಿ
ಹಣ ಹುಡುಕಿಕೊಂಡು ಬರಲಿದೆ
ಮನೆಯಲ್ಲಿ ಜಗಳ ಬೇಡ
ಆನಂದದಿಂದ ಕಾಲ ಕಳೆಯಲು ಅವಕಾಶವಿದೆ ಉಪಯೋಗಿಸಿಕೊಳ್ಳಿ
ಕುಲದೇವತಾರಾಧನೆ ಮಾಡಿ

ಧನುಸ್ಸು

ಯಾವುದೇ ರೀತಿಯ ವಿರೋಧ ಹೇಳಿಕೆ ಬೇಡ
ನಿಮ್ಮ ಜವಾಬ್ದಾರಿಯನ್ನ ಮರೆಯದಿರಿ
ಸಾರ್ವಜನಿಕ ಸಭೆ ಸಮಾರಂಭ ಜಾತ್ರೆಗಳು ಬೇಡ ಅಪಾಯವಿದೆ
ಕುಟುಂಬದ ವಿಚಾರಕ್ಕೆ ಬೇರೆಯವರ ಮಾತು ಬೇಡ
ವಿವೇಚನೆಯಿಂದ ಕೆಲಸ ಮಾಡಿ ಶುಭವಿದೆ
ತಾಳ್ಮೆ ಕಳೆದುಕೊಂಡರೆ ಎಲ್ಲಾ ಕೆಲಸ ಕೆಡುತ್ತದೆ
ಗಣಪತಿಯನ್ನು ಪ್ರಾರ್ಥನೆ ಮಾಡಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ

ಉನ್ನತ ಅಧಿಕಾರಿಗಳ ಬೆಂಬಲ ದೊರಕುತ್ತದೆ
ಅನಾರೋಗ್ಯ ಪೀಡಿತರಿಗೆ ಸುಧಾರಣೆ ಇದೆ
ಬಿಲ್ಡರ್ಸ್ ಗಳಿಗೆ ಅನುಕೂಲ ಮತ್ತು ಅಪಾಯ ಎರಡೂ ಇದೆ
ವ್ಯಾಪಾರ ಅಥವಾ ವ್ಯವಹಾರದಲ್ಲಿ ಸ್ಥಿರತೆ ಇರಲಿ
ಆರ್ಥಿಕವಾಗಿ ತೊಂದರೆಯಿಲ್ಲ
ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುವುದಿಲ್ಲ
ಮೃತ್ಯುಂಜಯ ಜಪ ಮಾಡಿ

ಕುಂಭ

ಜೀವನಶೈಲಿಯಲ್ಲಿ ಸುಧಾರಣೆ ಕಾಣುತ್ತದೆ
ಸಹೋದ್ಯೋಗಿಗಳ ಸಹಕಾರ ಸಿಗಲಿದೆ
ಮನೆಯ ಬಗ್ಗೆ ಕಾಳಜಿಯಿರಲಿ
ಇಂದು ಶ್ರಮಕ್ಕೆ ತಕ್ಕ ಪ್ರತಿಫಲವಿದೆ
ವಿದ್ಯಾರ್ಥಿಗಳಿಗೆ ತುಂಬಾ ಪರಿಣಾಮಕಾರಿ ದಿನ
ಕುಟುಂಬದಲ್ಲಿ ಅನ್ಯೋನ್ಯತೆ ಹೆಚ್ಚಾಗುತ್ತದೆ
ಮನೆದೇವರನ್ನು ಪ್ರಾರ್ಥನೆ ಮಾಡಿ

ಮೀನ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ
ಉತ್ತಮ ಆಹಾರ ಸೇವಿಸಿ ಆರೋಗ್ಯದಿಂದಿರಿ
ಅಪರಿಚಿತರ ಒಡನಾಟ ಬೇಡ
ಮನಸ್ಸಿನ ಭಾರವನ್ನ ಆತ್ಮೀಯರೊಂದಿಗೆ ಹಂಚಿಕೊಳ್ಳಿ
ಅನಗತ್ಯ ಪ್ರಯಾಣ ಮಾಡುತ್ತೀರಿ
ಹಣದ ಬಗ್ಗೆ ತುಂಬಾ ಆಲೋಚಿಸುವ ಅಗತ್ಯ ಇಲ್ಲ
ಐಶ್ವರ್ಯ ಲಕ್ಷ್ಮಿಯನ್ನು ಪ್ರಾರ್ಥನೆ ಮಾಡಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Check out your 'Horoscope' for today (03-1-2023) ಇಂದಿನ(03-1-2023)ರ ನಿಮ್ಮ 'ರಾಶಿಭವಿಷ್ಯ' ನೋಡಿ
Share. Facebook Twitter LinkedIn WhatsApp Email

Related Posts

BREAKING: ಪಾಕ್ ಹೈಕಮಿಷನ್ ಅಧಿಕಾರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಿಸಿದ ಭಾರತ: 24 ಗಂಟೆಗಳಲ್ಲಿ ದೇಶ ತೊರೆಯಲು ಆದೇಶ

13/05/2025 8:53 PM1 Min Read

ಚಿಪ್ ಒಳಗೊಂಡ ‘ಇ-ಪಾಸ್ ಪೋರ್ಟ್ ಸೇವೆ’ ಆರಂಭಿಸಿದ ಭಾರತ | India E-Passport

13/05/2025 8:41 PM2 Mins Read

ಬೃಹತ್‌ ಕೈಗಾರಿಕೆ, ಉಕ್ಕು ಸಚಿವಾಲಯ ಪ್ರಗತಿ ಪರಿಶೀಲನೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

13/05/2025 8:35 PM2 Mins Read
Recent News

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM
State News
KARNATAKA

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

By kannadanewsnow0913/05/2025 9:39 PM KARNATAKA 1 Min Read

ಚಿತ್ರದುರ್ಗ : ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್,…

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.