ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷ ಆಹ್ವಾನದ ಮೇರೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು ರಾಷ್ಟ್ರಪತಿ ಭವನದಲ್ಲಿರುವ ಅಮೃತ್ ಉದ್ಯಾನಕ್ಕೆ ಭೇಟಿ ನೀಡಿದ್ದರು. ಈ ಕುರಿತಂತೆ ರಾಷ್ಟ್ರಪತಿಗಳು ಅಧ್ಯಕ್ಷ ಮುರ್ಮು ಅವರು ನ್ಯಾಯಾಮೂರ್ತಿಗಳು ಉದ್ಯಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. On a special invitation by President Droupadi Murmu, Chief Justice of India, Dr Justice D.Y. Chandrachud and judges of the … Continue reading BIGG NEWS: ರಾಷ್ಟ್ರಪತಿ ಆಹ್ವಾನದ ಮೇರೆಗೆ ‘ಅಮೃತ್ ಉದ್ಯಾನ’ಕ್ಕೆ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ
Copy and paste this URL into your WordPress site to embed
Copy and paste this code into your site to embed