BIGG NEWS: ರಾಷ್ಟ್ರಪತಿ ಆಹ್ವಾನದ ಮೇರೆಗೆ ‘ಅಮೃತ್ ಉದ್ಯಾನ’ಕ್ಕೆ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷ ಆಹ್ವಾನದ ಮೇರೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು  ರಾಷ್ಟ್ರಪತಿ ಭವನದಲ್ಲಿರುವ ಅಮೃತ್ ಉದ್ಯಾನಕ್ಕೆ ಭೇಟಿ ನೀಡಿದ್ದರು. ಈ ಕುರಿತಂತೆ ರಾಷ್ಟ್ರಪತಿಗಳು ಅಧ್ಯಕ್ಷ ಮುರ್ಮು ಅವರು ನ್ಯಾಯಾಮೂರ್ತಿಗಳು ಉದ್ಯಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. On a special invitation by President Droupadi Murmu, Chief Justice of India, Dr Justice D.Y. Chandrachud and judges of the … Continue reading BIGG NEWS: ರಾಷ್ಟ್ರಪತಿ ಆಹ್ವಾನದ ಮೇರೆಗೆ ‘ಅಮೃತ್ ಉದ್ಯಾನ’ಕ್ಕೆ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ