ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದ ಆರ್.ಅಶೋಕ್: ಪೂರಕ ಅಂಕಿ-ಅಂಶಗಳ ದಾಖಲೆ ಒದಗಿಸಿದ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ವಿವರಿಸಿದರು. ಬಿಜೆಪಿಯವರು ಎಂದಾದರೂ ಜಿಲ್ಲೆ, ತಾಲ್ಲೂಕುಗಳಲ್ಲಿರುವ ಹಿಂದುಳಿದ ವರ್ಗಗಳ, ಎಸ್ ಸಿ, ಎಸ್ ಟಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿದ್ದಾರಾ? ಈ ಸಮುದಾಯದ ವಿದ್ಯಾರ್ಥಿಗಳ ಕಷ್ಟಗಳನ್ನು ಕೇಳಿದ್ದಾರಾ? ಅವರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರಾ? ಎಂದು ಪ್ರಶ್ನಿಸಿ ತಾವು … Continue reading ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದ ಆರ್.ಅಶೋಕ್: ಪೂರಕ ಅಂಕಿ-ಅಂಶಗಳ ದಾಖಲೆ ಒದಗಿಸಿದ ಸಿ.ಎಂ.ಸಿದ್ದರಾಮಯ್ಯ