ರಾಜ್ಯ ಸರ್ಕಾರದ ‘ಆಸ್ತಿ ನಗದೀಕರಣ’ ಕುರಿತ ವರದಿಗಳಿಗೆ ಈ ಸ್ಪಷ್ಟೀಕರಣ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ರಾಜ್ಯ ಸರ್ಕಾರದ ಆಸ್ತಿ ನಗದೀಕರಣ ಕುರಿತ ಮಾಧ್ಯಮ ವರದಿಗಳಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸ್ಪಷ್ಟೀಕರಣ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ವರಮಾನ ಸಂಗ್ರಹದ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ 25 ಸಾವಿರ ಎಕರೆ ಜಮೀನನ್ನು ನಗದೀಕರಣಗೊಳಿಸಿ, 2023ರ ಜೂನ್‌ನಿಂದ ಜಾರಿಗೆ ತರಲಾಗಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಎದುರಾಗಿರುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು 2024 ರ … Continue reading ರಾಜ್ಯ ಸರ್ಕಾರದ ‘ಆಸ್ತಿ ನಗದೀಕರಣ’ ಕುರಿತ ವರದಿಗಳಿಗೆ ಈ ಸ್ಪಷ್ಟೀಕರಣ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’