ಕೋವಿಡ್ ವಿಚಾರದಲ್ಲಿ ಲೆಕ್ಕ ಕೇಳುವ ಮುಖ್ಯಮಂತ್ರಿಗಳೇ, ನಿಮಗೆ ಬೇಕಾದ ತನಿಖೆ ಮಾಡಿಸಿ ನಾವು ಸಿದ್ಧರಿದ್ದೇವೆ: ಡಿ.ಕೆ. ಶಿವಕುಮಾರ್ ಸವಾಲ್

ಬೆಂಗಳೂರು: ‘ಕೋವಿಡ್ ಸಮಯದಲ್ಲಿ ಕಾರ್ಮಿಕರ ಪ್ರಯಾಣಕ್ಕೆ ಪಕ್ಷದ ವತಿಯಿಂದ ಸಾರಿಗೆ ಇಲಾಖೆಗೆ ( Transport Department ) 1 ಕೋಟಿ ರೂ. ನೀಡಲು ಮುಂದಾದ ಬಗ್ಗೆ ಲೆಕ್ಕ ಕೇಳುವ ಮುಖ್ಯಮಂತ್ರಿಗಳೇ, ನಾವು ಅಕ್ರಮ ಮಾಡಿದ್ದರೆ ನಿಮಗೆ ಬೇಕಾದ ತನಿಖೆ ಮಾಡಿಸಿ ನಾವು ಸಿದ್ಧರಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( DK Shivakumar ), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai )   ಅವರಿಗೆ ಸವಾಲು ಹಾಕಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ … Continue reading ಕೋವಿಡ್ ವಿಚಾರದಲ್ಲಿ ಲೆಕ್ಕ ಕೇಳುವ ಮುಖ್ಯಮಂತ್ರಿಗಳೇ, ನಿಮಗೆ ಬೇಕಾದ ತನಿಖೆ ಮಾಡಿಸಿ ನಾವು ಸಿದ್ಧರಿದ್ದೇವೆ: ಡಿ.ಕೆ. ಶಿವಕುಮಾರ್ ಸವಾಲ್