ಮುಖ್ಯಮಂತ್ರಿಗಳೇ ನಿಮಗೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಯಾವುದೇ ಬದ್ಧತೆ ಇಲ್ಲ – DKS

ರಾಯಚೂರು: ಮೊಸಳೆ ಕಣ್ಣೀರು ಹಾಕಿ ಜನರನ್ನು ತಪ್ಪು ದಾರಿಗೆ ಎಳೆಯಬೇಡಿ. ಮುಖ್ಯಮಂತ್ರಿಗಳೇ ನಿಮಗೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಯಾವುದೇ ಬದ್ಧತೆ ಇಲ್ಲ. ಅವರಿಗೆ ನ್ಯಾಯ ಒದಗಿಸಿಕೊಡಲು ಯಾವುದೇ ಚಿಂತನೆ ಮಾಡಿಲ್ಲ. ನಾವು ಬೆಳಗಾವಿ ಅಧಿವೇಶನದಲ್ಲಿ ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಅನುದಾನ ನೀಡುವ ಕಾನೂನು ತಂದಿದ್ದೇವೆ. ನೀವು ಅದನ್ನು ಮುಂದುವರಿಸಿಕೊಂಡು ಹೋಗಲು ಆಗಲಿಲ್ಲ. ಅವರಿಗಾಗಿ ಮೀಸಲಿಡಬೇಕಿದ್ದ ಹಣವನ್ನು ಬೇರೆ ಕಾರ್ಯಗಳಿಗೆ ವರ್ಗಾವಣೆ ಮಾಡಿ ಪರಿಶಿಷ್ಟರು, ಹಿಂದುಳಿದ ಸಮಾಜದವರಿಗೆ ಅನ್ಯಾಯ ಮಾಡಿದ್ದೀರಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ … Continue reading ಮುಖ್ಯಮಂತ್ರಿಗಳೇ ನಿಮಗೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಯಾವುದೇ ಬದ್ಧತೆ ಇಲ್ಲ – DKS