ಚಿಕ್ಕಬಳ್ಳಾಪುರ ಉತ್ಸವ: ಜನರ ಬದುಕಿನ ಭವಿಷ್ಯವನ್ನು ಬರೆಯಲು ಮುನ್ನುಡಿ – ಸಿಎಂ ಬಸವರಾಜ ಬೊಮ್ಮಾಯಿ

ಚಿಕ್ಕಬಳ್ಳಾಪುರ : ಬಯಲುಸೀಮೆಯ ಭಾಗ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ, ಚಿಕ್ಕಬಳ್ಳಾಪುರ ಉತ್ಸವಕ್ಕೆ ಅದ್ದೂರಿಯ ಚಾಲನೆ ದೊರೆಯಿತು. ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೆಯೇ, ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿಗಳು ಹಾರೈಸಿದರು. ಜನವರಿ 7 ರಿಂದ 14 ವರೆಗೆ ಚಿಕ್ಕಬಳ್ಳಾಪುರ ಉತ್ಸವ ನಡೆಯಲಿದೆ. ಈ ವಿಜೃಂಭಣೆಯ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ … Continue reading ಚಿಕ್ಕಬಳ್ಳಾಪುರ ಉತ್ಸವ: ಜನರ ಬದುಕಿನ ಭವಿಷ್ಯವನ್ನು ಬರೆಯಲು ಮುನ್ನುಡಿ – ಸಿಎಂ ಬಸವರಾಜ ಬೊಮ್ಮಾಯಿ