ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: 6 ಮಂದಿ ಸಾವಿಗೆ ಪಿಎಂ, ಸಿಎಂ, ಗಣಿ ಸಚಿವ ಕಂಬನಿ
ಬೆಂಗಳೂರು/ನವದೆಹಲಿ/ ಚಿಕ್ಕಬಳ್ಳಾಪುರ: ತಾಲೂಕಿನ ಹೀರೆನಾಗವೇಲಿ ಹತ್ತಿರದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಜನ ಸಾವನ್ನಪ್ಪಿದ್ದಾರೆ, ಈ ನಡುವೆ ಘಟನೆ ಸಂಬಂಧ ಸಾವನ್ನಪ್ಪಿರುವ ಮಂದಿಗೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ದುರಂತದಿಂದ ನೋವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತಾ, ದುಃಖಿತ ಕುಟುಂಬಗಳಿಗೆ ಸಾಂತ್ವನ ತಿಳಿಸುವೆ ಎಂದು ಪಿಎಂ ಮೋದಿ ಟ್ವಿಟರ್ನಲ್ಲಿ ಹೇಳಿದ್ದಾರೆ.ಇದೇ ವೇಳೆ … Continue reading ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: 6 ಮಂದಿ ಸಾವಿಗೆ ಪಿಎಂ, ಸಿಎಂ, ಗಣಿ ಸಚಿವ ಕಂಬನಿ
Copy and paste this URL into your WordPress site to embed
Copy and paste this code into your site to embed