ಚಿಕ್ಕಬಳ್ಳಾಪುರ : ಪ್ರಿಯತಮೆ ಕೈ ಕೊಟ್ಟಿದ್ದರಿಂದ ಮನನೊಂದ ಯುವಕ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ : ಪ್ರಿಯತಮೆ ಕೈಕೊಟ್ಟಿದ್ದರಿಂದ ಬೇಸತ್ತು ಪ್ರಿಯಕರನೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮಹೇಶ್ ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಏ.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ ಪ್ರಿಯತಮೆ ನನ್ನನ್ನು ನಿರ್ಲಕ್ಷಿಸುತ್ತಿದ್ದಾಳೆಂದು ಸಂಬಂಧಿಕರ ಬಳಿ ಆತ ಅಳಲು ತೋಡಿಕೊಂಡಿದ್ದ.ಮನೆಯಲ್ಲಿ ಯಾರು ಇಲ್ಲದ ವೇಳೆ ಮಹೇಶ್ ಎನ್ನುವ ಯುವಕ ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಎಸ್ಪಿ ಗೆ ಸಂಬಂಧಿಕರಿಂದ … Continue reading ಚಿಕ್ಕಬಳ್ಳಾಪುರ : ಪ್ರಿಯತಮೆ ಕೈ ಕೊಟ್ಟಿದ್ದರಿಂದ ಮನನೊಂದ ಯುವಕ : ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು