ಚಿಕ್ಕಬಳ್ಳಾಪುರ: ಬ್ಲಡ್ ಡ್ರಾ ಮಾಡುತ್ತಿದ್ದಾಗ ನವಜಾಶ ಶಿಶು ಸಾವನ್ನಪ್ಪಿದ ಘಟನೆ ಆರೋಗ್ಯ ಸಚಿವರ ತವರು ಕ್ಷೇತ್ರದ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಘಟನೆ ಕುರಿತು ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿಸಿದ ಹಸುಗೂಸಿಗೆ ವಾಂತಿ ಹಾಗೂ ಮೂತ್ರ ವಿಸರ್ಜನೆ ಸರಿಯಾಗುತ್ತಿರಲಿಲ್ಲ, ಇದರಿಂದ ಆತಂಕಗೊಂಡ ಪೋಷಕರು ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆರೋಗ್ಯವಾಗಿದ್ದ ಮಗುವಿನ ಪರೀಕ್ಷೆಗೆಂದು ಬ್ಲಡ್ ಡ್ರಾ ಮಾಡುತ್ತಿದ್ದ ವೇಳೆ ಮಗು ಇದ್ದಕ್ಕಿದ್ದ ಹಾಗೇ ಮೃತಪಟ್ಟಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೊರೇನಹಳ್ಳಿ ನಿವಾಸಿ ಸಂಧ್ಯಾ ಹಾಗೂ ಗಂಗರಾಜು ದಂಪತಿಯ … Continue reading BIGG NEWS : ದಾದಿಯರ ನಿರ್ಲಕ್ಷ್ಯಕ್ಕೆ ಆಸ್ಪತ್ರೆಯಲ್ಲಿ ‘ನವಜಾತ ಶಿಶು’ ಬಲಿ : ಆರೋಗ್ಯ ಸಚಿವರ ತವರು ಕ್ಷೇತ್ರದಲ್ಲೇ ಘಟನೆ
Copy and paste this URL into your WordPress site to embed
Copy and paste this code into your site to embed