ಚಿಕ್ಕಮಗಳೂರು: ನೊಂದ ಸಂತ್ರಸ್ತೆಗೆ ಧೈರ್ಯ ತುಂಬಿ, 50 ಸಾವಿರ ರೂ ವೈಯಕ್ತಿಕ ಪರಿಹಾರ ನೀಡಿದ ಸಚಿವರು

ಚಿಕ್ಕಮಗಳೂರು: ಆಕೆ ಪತಿ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡಿದ್ದರು. ಈ ನಡುವೆಯೂ ಕಷ್ಟದ ನಡುವೆ ಜೀವನ ಸಾಗಿಸುತ್ತಿದ್ದರು. ಆದ್ರೇ ಭಾರೀ ಮಳೆಯಿಂದಾಗಿ ಇದ್ದ ಮನೆ ಕೂಡ ಕುಸಿತಗೊಂಡು ಕುಟುಂಬ ಬೀದಿಗೆ ಬಿದ್ದಿತ್ತು. ಶೆಡ್ ಹಾಕಿಕೊಂಡು ಅದರಲ್ಲಿಯೇ ವಾಸವಾಗಿದ್ದರು. ಈ ವಿಷಯ ತಿಳಿದು ಆಕೆಯ ಮನೆಗೆ ತೆರಳಿದಂತ ಜಿಲ್ಲಾ ಉಸ್ತುವಾರಿ ಸಚಿವರು, ವೈಯಕ್ತಿಕವಾಗಿ 50,000 ಪರಿಹಾರ ಹಣವನ್ನು ನೀಡಿದ್ದಾರೆ. ಹೌದು.. ಇಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರಾಗಿರುವಂತ ಭೈರತಿ ಬಸವರಾಜ … Continue reading ಚಿಕ್ಕಮಗಳೂರು: ನೊಂದ ಸಂತ್ರಸ್ತೆಗೆ ಧೈರ್ಯ ತುಂಬಿ, 50 ಸಾವಿರ ರೂ ವೈಯಕ್ತಿಕ ಪರಿಹಾರ ನೀಡಿದ ಸಚಿವರು