ಚಿಕ್ಕಮಗಳೂರಲ್ಲಿ ಅರ್ಚಕರಿಗೆ ಹೆಚ್ಚುವರಿಯಾಗಿ ‘ತಸ್ತೀಕ್ ಹಣ’ ಪಾವತಿ: ವಸೂಲಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅರ್ಚಕರಿಗೆ ತಸ್ತೀಕ್ ಹಣವನ್ನು ಪಾವತಿ ಮಾಡಲಾಗುತ್ತಿದೆ. ಆದ್ರೇ ರಾಜ್ಯ ಸರ್ಕಾರ ನಿಗದಿ ಪಡಿಸಿದ್ದಂತ ತಸ್ತೀಕ್ ಹಣ ಪಾವತಿಸೋದು ಬಿಟ್ಟು, ಹೆಚ್ಚುವರಿಯಾಗಿ ಬರೋಬ್ಬರಿ 4.74 ಲಕ್ಷವನ್ನು ಚಿಕ್ಕಮಗಳೂರಲ್ಲಿ ಪಾವತಿಸಲಾಗಿದೆ. ಹೀಗಾಗಿ ತಹಶೀಲ್ದಾರ್ ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೋಟಿಸ್ ನೀಡಿದ್ದಾರೆ. ಈ ಕುರಿತಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿರುವಂತ ಅವರು, ಚಿಕ್ಕಮಗಳೂರು ಜಿಲ್ಲೆ, ಚಿಕ್ಕಮಗಳೂರು ತಾಲೂಕು, ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಾಲಯದ ಅರ್ಚಕರಿಗೆ ಹೆಚ್ಚುವರಿಯಾಗಿ ಪಾವತಿಸಿರುವ ತಸ್ತಿಕ್ ಮೊತ್ತವನ್ನು ದೇವಾಲಯದ ಖಾತೆಗೆ ಹಿಂದಿರುಗಿಸುವ … Continue reading ಚಿಕ್ಕಮಗಳೂರಲ್ಲಿ ಅರ್ಚಕರಿಗೆ ಹೆಚ್ಚುವರಿಯಾಗಿ ‘ತಸ್ತೀಕ್ ಹಣ’ ಪಾವತಿ: ವಸೂಲಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಸೂಚನೆ