ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ‘ಧರ್ಮಸ್ಥಳ’ ಸಂಘದವರಿಂದ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು : ವೈಯಕ್ತಿಕ ಅವಶ್ಯಕತೆಗಳಿಗಾಗಿ ಮಹಿಳೆಯೋಬ್ಬರು ಧರ್ಮಸ್ಥಳ ಸಂಘದಲ್ಲಿ ಸಾಲವನ್ನು ಪಡೆದಿದ್ದರು, ಆದರೆ ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ. ಬೆಂಗಳೂರು : ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ : 75 ಲಕ್ಷ ಮೌಲ್ಯದ ‘ಡೈಮಂಡ್’ ಉಂಗುರ ಕಳುವು ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ … Continue reading ಚಿಕ್ಕಮಗಳೂರು : ಸಾಲ ಮರುಪಾವತಿಸದಕ್ಕೆ ‘ಧರ್ಮಸ್ಥಳ’ ಸಂಘದವರಿಂದ ಹಲ್ಲೆ ಆರೋಪ : ಮಹಿಳೆ ಆತ್ಮಹತ್ಯೆ