Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: RCB ಜೊತೆಗಿನ ಕೊಹ್ಲಿ ನಂಟು ಮುಕ್ತಾಯ? ನಿವೃತ್ತಿ ವದಂತಿಗಳಿಗೆ ಕಾರಣ ವಾಣಿಜ್ಯ ಒಪ್ಪಂದ ನಿರಾಕರಣೆ!

13/10/2025 12:12 PM

BREAKING : ‘RSS’ ನಿಂದ ‘ಲೈಂಗಿಕ ಕಿರುಕುಳ’ ಆರೋಪ : ಕೇರಳದಲ್ಲಿ ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆಗೆ ಶರಣು!

13/10/2025 12:11 PM

BREAKING : ಮಾಜಿ `IAS’ ಅಧಿಕಾರಿ `ಕಣ್ಣನ್ ಗೋಪಿನಾಥನ್’ ಕಾಂಗ್ರೆಸ್ ಸೇರ್ಪಡೆ | Kannan Gopinathan

13/10/2025 12:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ: ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆ ‘AD ರವಿಕುಮಾರ್’ ಅಮಾನತು
KARNATAKA

ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ: ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆ ‘AD ರವಿಕುಮಾರ್’ ಅಮಾನತು

By kannadanewsnow0908/11/2024 2:26 PM

ಬೆಂಗಳೂರು: ಚಿಕ್ಕೋಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಲಂಚಕ್ಕೆ ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ರವಿಕುಮಾರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಲಂಚದ ಹಣ ಪಡೆಯುತ್ತಿದ್ದಾಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ವೀಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲ್ಲೂಕು ಸಹಾಯಕ ನಿರ್ದೇಶಕ ಗ್ರೇಡ್-1 ರವಿಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07.11.2024ರಂದು ಮಾಧ್ಯಮಗಳಲ್ಲಿ ಪುಸಾರಗೊಂಡಿರುವ ದೃಶ್ಯವಳಿಗಳಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಲೋಕೋಪಯೋಗಿ ಇಲಾಖೆ, ಚಿಕ್ಕೋಡಿ ತಾಲ್ಲೂಕು ಇವರಿಗೆ ವಹಿಸಿರುವ 2020-21 ನೇ ಸಾಲಿನಲ್ಲಿ ಪರಿಶಿಷ್ಟ ತಾಲ್ಲೂಕಿನ ಅಕ್ಕೋಳ ಗ್ರಾಮದಲ್ಲಿ ಕಾಲೋನಿಯಲ್ಲಿ ರೂ. 20.00 ಲಕ್ಷಗಳ ವೆಚ್ಚದಲ್ಲಿ ಸುದಾಯ ಭವನ ನಿರ್ಮಾಣ ಕಾಮಗಾರಿಯ ಜಂಟಿ ಪರಿಶೀಲನಾ ವರದಿಯನ್ನು ನೀಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಗುತ್ತಿಗೆದಾರರು ರೂ.10,000/- ನೀಡಲಾಗಿ, ರೂ.20,000/- ಕ್ಕೆ ಬೇಡಿಕೆ ಇಟ್ಟು, ಬಾರ್‌ನಲ್ಲಿ ಮಧ್ಯ ಸೇವನೆ ಮಾಡುವಾಗ ಲಂಚದ ಹಣ ಪಡೆಯುತ್ತಿರುವುದು ಹಾಗೂ ಸದರಿ ಕಛೇರಿಯ ಕಿರಣ್, ಕಂಪ್ಯೂಟರ್ ಆಪರೇಟರ್ (ಹೊರ ಸಂಪನ್ಮೂಲ ಸಿಬ್ಬಂದಿ) ಕಛೇರಿ ಕೆಲಸ ಮಾಡಿಕೊಡಲು ರೂ.500/-ಗಳನ್ನು ಕಛೇರಿಯಲ್ಲಿ ಪಡೆಯುತ್ತಿರುವುದು ಪವರ್ ಟಿವಿ ದೃಶ್ಯವಳಿಗಳಲ್ಲಿ ಕಂಡುಬರುತ್ತದೆ ಎಂದಿದ್ದಾರೆ.

ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಜಿಲ್ಲೆ ಇವರ ಪತ್ರದಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಜವಾಬ್ದಾರಿಯುತ ತಾಲ್ಲೂಕು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಮಟ್ಟದ ಅಧಿಕಾರಿಯಾಗಿ ಈ ರೀತಿ ಬಾರ್ ನಲ್ಲಿ ಮಧ್ಯ ಸೇವನೆ ಮಾಡುವಾಗ ಲಂಚದ ಹಣ ಸ್ವೀಕರಿಸುತ್ತಿರುವುದು ಮೇಲ್ನೋಟಕ್ಕೆ ಭ್ರಷ್ಟಾಚಾರ ಪುತಿಬಂಧಕ ಕಾಯ್ದೆಯ ಉಲ್ಲಂಘಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಇಲಾಖೆಯ ಮೇಲೆ ಇಟ್ಟ, ವಿಶ್ವಾಸಕ್ಕೆ ದಕ್ಕೆ ತಂದಿರುವುದರಿಂದ ಸದರಿ ಅಧಿಕಾರಿಯ ಮೇಲೆ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆರವರನ್ನು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ದೃಶ್ಯ ಮಾಧ್ಯಮದ ಸದರಿ ಅಂಶಗಳನ್ನು ಹಾಗೂ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಲಾಗಿ ರವಿಕುಮಾರ್ ಇವರು ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988 ರನ್ವಯ ಹಾಗೂ ಕರ್ನಾಟಕ ನಾಗರಿಕ ಸೇವೆಗಳ (ನಡತೆ) ನಿಯಮಗಳು, 2021 ರ ನಿಯಮ 3(1)(iii)(iii)ನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಮೇಲಿನ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು ನಿಯಮ-10(1)()ರನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ 19570 ಸದರಿರವರನ್ನು ಅಮಾನತ್ತುಗೊಳಿಸಲು ನಿರ್ಧರಿಸಿ, ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಂತೆ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರನ್ನು ಗಂಭೀರ ಸ್ವರೂಪದ ಕರ್ತವ್ಯ ಲೋಪದ ಕಾರಣಕ್ಕಾಗಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ-10(1)(ಡಿ)ರನ್ವಯ ಪುದತ್ತವಾದ ಸೇವೆಯಿಂದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ
ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

ಸದರಿ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ನಿಯಮ-98ರನ್ನಯ ನಿಯಮ-98ರನ್ವಯ ಜೀವನಾಧಾರ  ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಸದರಿ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನವನ್ನು ಬಿಡತಕ್ಕದಲ್ಲ ಎಂದು ತಿಳಿಸಿದ್ದಾರೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 508 ಪಕಸೇ 2024

ಶ್ರೀ ರವಿಕುಮಾರ್, ಸಹಾಯಕ ನಿರ್ದೇಶಕರು, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರನ್ನು ಗಂಭೀರ ಸ್ವರೂಪದ ಕರ್ತವ್ಯ ಲೋಪದ ಕಾರಣಕ್ಕಾಗಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು… pic.twitter.com/MpHD68cPf2

— ಸಮಾಜ ಕಲ್ಯಾಣ ಇಲಾಖೆ (@SWDGoK) November 8, 2024

ಸಂಡೂರಲ್ಲಿ ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ

ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿ `KPTCL’ನ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ | KPTCL Recruitment

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ನು 5 ಕೆಜಿ ಅಕ್ಕಿ : 5 ಕೆಜಿಯ ದಿನಸಿಯ `ಇಂದಿರಾ ಕಿಟ್’ ವಿತರಣೆ.!

13/10/2025 11:36 AM1 Min Read

ಪ್ರಿಯಾಂಕ್ ಹೆಸರು ಗಂಡೋ, ಹೆಣ್ಣೋ ಅನ್ನೋದೇ ಗೊತ್ತಾಗುತ್ತಿಲ್ಲ : ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಹೇಳಿಕೆ

13/10/2025 11:12 AM1 Min Read

BIG NEWS ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ ‘RSS’ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

13/10/2025 11:05 AM1 Min Read
Recent News

BREAKING: RCB ಜೊತೆಗಿನ ಕೊಹ್ಲಿ ನಂಟು ಮುಕ್ತಾಯ? ನಿವೃತ್ತಿ ವದಂತಿಗಳಿಗೆ ಕಾರಣ ವಾಣಿಜ್ಯ ಒಪ್ಪಂದ ನಿರಾಕರಣೆ!

13/10/2025 12:12 PM

BREAKING : ‘RSS’ ನಿಂದ ‘ಲೈಂಗಿಕ ಕಿರುಕುಳ’ ಆರೋಪ : ಕೇರಳದಲ್ಲಿ ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆಗೆ ಶರಣು!

13/10/2025 12:11 PM

BREAKING : ಮಾಜಿ `IAS’ ಅಧಿಕಾರಿ `ಕಣ್ಣನ್ ಗೋಪಿನಾಥನ್’ ಕಾಂಗ್ರೆಸ್ ಸೇರ್ಪಡೆ | Kannan Gopinathan

13/10/2025 12:04 PM

`ಕರೂರ್ ಕಾಲ್ತುಳಿತ ಕೇಸ್’ CBI ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ : ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ.!

13/10/2025 11:50 AM
State News
KARNATAKA

ರಾಜ್ಯದಲ್ಲಿ ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ನು 5 ಕೆಜಿ ಅಕ್ಕಿ : 5 ಕೆಜಿಯ ದಿನಸಿಯ `ಇಂದಿರಾ ಕಿಟ್’ ವಿತರಣೆ.!

By kannadanewsnow5713/10/2025 11:36 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 10 ಕೆಜಿಯ ಅಕ್ಕಿ ಬದಲು 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ…

ಪ್ರಿಯಾಂಕ್ ಹೆಸರು ಗಂಡೋ, ಹೆಣ್ಣೋ ಅನ್ನೋದೇ ಗೊತ್ತಾಗುತ್ತಿಲ್ಲ : ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಹೇಳಿಕೆ

13/10/2025 11:12 AM

BIG NEWS ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ ‘RSS’ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

13/10/2025 11:05 AM

ಪೋಷಕರೇ ಗಮನಿಸಿ : 2026-27ನೇ ಶೈಕ್ಷಣಿಕ ಸಾಲಿಗೆ `ಸೈನಿಕ ಶಾಲೆಗಳ ಪ್ರವೇಶ’ಅರ್ಜಿ ಆಹ್ವಾನ | Sainik School Admission 2026

13/10/2025 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.