BREAKING NEWS: ರಾಯಚೂರಿನಲ್ಲಿ ಶಾಲಾ ಸಮವಸ್ತ್ರದಲ್ಲೇ ಮಗು ಮಲ ವಿಸರ್ಜನೆ; ವಿದ್ಯಾರ್ಥಿ ಮೇಲೆ ʼಬಿಸಿ ನೀರು ʼಎರೆಚಿದ ಪಾಪಿ ಶಿಕ್ಷಕ!

ರಾಯಚೂರು: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಇಲ್ಲೊಂದು ಶಾಲಾಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ ವಿಕೃತವಾಗಿ ಮೆರೆದಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣ; NIA ವರ್ಗಾವಣೆ ಹೌದು ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ … Continue reading BREAKING NEWS: ರಾಯಚೂರಿನಲ್ಲಿ ಶಾಲಾ ಸಮವಸ್ತ್ರದಲ್ಲೇ ಮಗು ಮಲ ವಿಸರ್ಜನೆ; ವಿದ್ಯಾರ್ಥಿ ಮೇಲೆ ʼಬಿಸಿ ನೀರು ʼಎರೆಚಿದ ಪಾಪಿ ಶಿಕ್ಷಕ!