ಮಕ್ಕಳು ಪೋಷಕರ ಗೌರವ ಹೆಚ್ಚಿಸುವ ಕೆಲಸ ಮಾಡಿ: ದಕ್ಷಿಣ ಕನ್ನಡ ಮೋಗವೀರ ಮಹಾಸಭಾ ಅಧ್ಯಕ್ಷ ಜಯ ಸಿ ಕೋಟ್ಯಾನ್
ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ ಕಡಿಮೆಯಾಗುತ್ತಿದೆ. ಮಕ್ಕಳು ಸಂಸ್ಕಾರವನ್ನು ಕಲಿಯುವ ಕೆಲಸ ಆಗಬೇಕಿದೆ. ಆ ಮೂಲಕ ಪೋಷಕರ ಗೌರವ ಹೆಚ್ಚಿಸುವಂತ ಕೆಲಸ ಮಾಡುವಂತೆ ಆಗಲಿ ಎಂಬುದಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘ, ಉಡುಪಿಯ ಅಂಬಲವಾಡಿ ಡಾ.ಜಿ ಶಂಖರ್ ಫ್ಯಾಮಿಲಿ ಟ್ರಸ್ಟ್ ಇವರ ನೇತೃತ್ವದಲ್ಲಿ, ಉಡುಪಿ ಮೊಗವೀರ ಯುವ ಸಂಘಟನೆ, ಉಳ್ಳಾಲದ … Continue reading ಮಕ್ಕಳು ಪೋಷಕರ ಗೌರವ ಹೆಚ್ಚಿಸುವ ಕೆಲಸ ಮಾಡಿ: ದಕ್ಷಿಣ ಕನ್ನಡ ಮೋಗವೀರ ಮಹಾಸಭಾ ಅಧ್ಯಕ್ಷ ಜಯ ಸಿ ಕೋಟ್ಯಾನ್
Copy and paste this URL into your WordPress site to embed
Copy and paste this code into your site to embed