Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಮಹತ್ವದ ಕ್ರಮ : ಸಚಿವ ಜಿ.ಪರಮೇಶ್ವರ

12/12/2025 6:10 AM

BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ, 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ : CM ಸಿದ್ದರಾಮಯ್ಯ

12/12/2025 6:02 AM

GOOD NEWS : ‘ಕಲ್ಯಾಣ ಕರ್ನಾಟಕ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲಾಖೆಗಳ ಹಂತದಲ್ಲೇ ಶೇ. 80ರಷ್ಟು ಹುದ್ದೆಗಳ ‘ನೇಮಕಾತಿ’ಗೆ ಅವಕಾಶ: CM ಸಿದ್ಧರಾಮಯ್ಯ ಘೋಷಣೆ

12/12/2025 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ : ಸ್ಪಷ್ಟನೆ ನೀಡಿದ ಚಿನ್ನಯ್ಯನ 2ನೇ ಹೆಂಡತಿ
KARNATAKA

ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ : ಸ್ಪಷ್ಟನೆ ನೀಡಿದ ಚಿನ್ನಯ್ಯನ 2ನೇ ಹೆಂಡತಿ

By kannadanewsnow0526/08/2025 3:19 PM

ಚಾಮರಾಜನಗರ : ಧರ್ಮಸ್ಥಳದಲ್ಲಿ ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆದಂತ ಚಿನ್ನಯ್ಯನ 2ನೇ ಹೆಂಡತಿ ಪ್ರತಿಕ್ರಿಯೆ ನೀಡಿದ್ದು, ನನ್ನ ಗಂಡ ಒಳ್ಳೆಯವರು, ಅವರ ಬಂಧನ ವಿಷಯ ಟಿವಿ ಮೂಲಕವೇ ತಿಳಿಯಿತು. ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ ಎಂದು ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿರುವ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಹೇಳಿದರು.

ತಮಿಳುನಾಡಿನ ಸತ್ಯಮಂಗಲಂ ತಾಲೂಕಿನ ಗ್ರಾಮವೊಂದರಲ್ಲಿ ಮಾತನಾಡಿದ ಅವರು, ಮೊದಲನೇ ಪತ್ನಿ ತೊರೆದು 6 ವರ್ಷದ ಬಳಿಕ ಅವರು ನನ್ನನ್ನು ವಿವಾಹವಾಗಿದ್ದರು. ವಿವಾಹದ ಸಂದರ್ಭದಲ್ಲಿ ಧರ್ಮಸ್ಥಳದ ಮ್ಯಾನೇಜರ್ ಒಬ್ಬರು ಚಿನ್ನಯ್ಯ ಒಳ್ಳೆಯವನು ಎಂದು ಲೆಟರ್ ಕೂಡ ಕೊಟ್ಟಿದ್ದರು. ನಾನೂ ಕೂಡ ಚಿನ್ನಯ್ಯನ ಜೊತೆ ಧರ್ಮಸ್ಥಳದಲ್ಲಿ ಸ್ವಚ್ಛ ಕಾರ್ಮಿಕಳಾಗಿ ಕೆಲಸ ನಿರ್ವಹಿಸುತ್ತಿದ್ದೆ ಎಂದರು.

ಬಳಿಕ, ಧರ್ಮಸ್ಥಳದ ಕೆಲಸ ಬಿಟ್ಟು ತಮಿಳುನಾಡಿನಲ್ಲಿ 8 ವರ್ಷಗಳಿಂದ ವಾಸವಿದ್ದು ಕಳೆದ 2 ತಿಂಗಳಿನ ಹಿಂದೆ ಕೆಲಸಕ್ಕೆಂದು ಹೋದವರನ್ನು ಟಿವಿಯಲ್ಲೇ ನಾನು ನೋಡಿದ್ದು ಎಂದು ಕಣ್ಣೀರಿಟ್ಟರು. ನನ್ನ ಗಂಡ ಯಾವ ತಪ್ಪೂ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಮೇಲೆ ಆಣೆ ಮಾಡಿ ಹೇಳುತ್ತೇವೆ, ನಾವು ಮತಾಂತರ ಆಗಿಲ್ಲ. ಅಲ್ಲಿದ್ದಷ್ಟು ದಿನ ಮಂಜುನಾಥನಿಗೆ ಕೈ ಮುಗಿಯುತ್ತಿದ್ದೆವು. ಈಗ ಬಣ್ಣಾರಿ ಅಮ್ಮನ್​ನನ್ನು ಪೂಜಿಸುತ್ತಿದ್ದೇವೆ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಮಹತ್ವದ ಕ್ರಮ : ಸಚಿವ ಜಿ.ಪರಮೇಶ್ವರ

12/12/2025 6:10 AM2 Mins Read

BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ, 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ : CM ಸಿದ್ದರಾಮಯ್ಯ

12/12/2025 6:02 AM1 Min Read

GOOD NEWS : ‘ಕಲ್ಯಾಣ ಕರ್ನಾಟಕ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲಾಖೆಗಳ ಹಂತದಲ್ಲೇ ಶೇ. 80ರಷ್ಟು ಹುದ್ದೆಗಳ ‘ನೇಮಕಾತಿ’ಗೆ ಅವಕಾಶ: CM ಸಿದ್ಧರಾಮಯ್ಯ ಘೋಷಣೆ

12/12/2025 6:00 AM2 Mins Read
Recent News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಮಹತ್ವದ ಕ್ರಮ : ಸಚಿವ ಜಿ.ಪರಮೇಶ್ವರ

12/12/2025 6:10 AM

BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ, 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ : CM ಸಿದ್ದರಾಮಯ್ಯ

12/12/2025 6:02 AM

GOOD NEWS : ‘ಕಲ್ಯಾಣ ಕರ್ನಾಟಕ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲಾಖೆಗಳ ಹಂತದಲ್ಲೇ ಶೇ. 80ರಷ್ಟು ಹುದ್ದೆಗಳ ‘ನೇಮಕಾತಿ’ಗೆ ಅವಕಾಶ: CM ಸಿದ್ಧರಾಮಯ್ಯ ಘೋಷಣೆ

12/12/2025 6:00 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಗೆ ಈ ಆಸ್ಪತ್ರೆಗಳ ಸೇರ್ಪಡೆ.!

12/12/2025 5:54 AM
State News
KARNATAKA

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಮಹತ್ವದ ಕ್ರಮ : ಸಚಿವ ಜಿ.ಪರಮೇಶ್ವರ

By kannadanewsnow5712/12/2025 6:10 AM KARNATAKA 2 Mins Read

ಬೆಳಗಾವಿ : ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು…

BIG NEWS : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ, 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ : CM ಸಿದ್ದರಾಮಯ್ಯ

12/12/2025 6:02 AM

GOOD NEWS : ‘ಕಲ್ಯಾಣ ಕರ್ನಾಟಕ’ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲಾಖೆಗಳ ಹಂತದಲ್ಲೇ ಶೇ. 80ರಷ್ಟು ಹುದ್ದೆಗಳ ‘ನೇಮಕಾತಿ’ಗೆ ಅವಕಾಶ: CM ಸಿದ್ಧರಾಮಯ್ಯ ಘೋಷಣೆ

12/12/2025 6:00 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಗೆ ಈ ಆಸ್ಪತ್ರೆಗಳ ಸೇರ್ಪಡೆ.!

12/12/2025 5:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.