ಚಿತ್ರದುರ್ಗ : ವೈದ್ಯರ ‘ನಿರ್ಲಕ್ಷ್ಯ’ದಿಂದ 4 ದಿನದ ‘ಹಸುಗೂಸು’ ಸಾವು : ಕುಟುಂಬಸ್ಥರಿಂದ ಗಂಭೀರ ಆರೋಪ

ಚಿತ್ರದುರ್ಗ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ನಾಲ್ಕು ದಿನದ ಹಸುಗೂಸು ಸಾವನನಪ್ಪಿರುವ ಘಟನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ರಾಮೇಶ್ವರಂ ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಇನ್ನೊರ್ವ ಯುವಕನನ್ನು ತೀವ್ರ ವಿಚಾರಣೆಗೊಳಪಡಿಸಿದ ‘NIA’ ಇದೀಗ ಕುಟುಂಬಸ್ಥರು ವೈದ್ಯರ ವಿರುದ್ಧ ನಿರ್ಲಕ್ಷ ಆರೋಪ ಮಾಡುತ್ತಿದ್ದು, ವೈದ್ಯರ ವಿರುದ್ಧ ಮೃತ ಮಗುವಿನ ಸಂಬಂಧಿಕರು ಇದೀಗ ಆರೋಪ ಮಾಡುತ್ತಿದ್ದಾರೆ. ನಾಲ್ಕು ದಿನದ ಹಿಂದೆ ಹೆರಿಗೆಗಾಗಿ ಕವಿತಾ ಎನ್ನುವ ಮಹಿಳೆ ಆಸ್ಪತ್ರೆಯ ದಾಖಲಾಗಿದ್ದಳು.ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ … Continue reading ಚಿತ್ರದುರ್ಗ : ವೈದ್ಯರ ‘ನಿರ್ಲಕ್ಷ್ಯ’ದಿಂದ 4 ದಿನದ ‘ಹಸುಗೂಸು’ ಸಾವು : ಕುಟುಂಬಸ್ಥರಿಂದ ಗಂಭೀರ ಆರೋಪ