ಚಿತ್ರದುರ್ಗ: ‘ವಾಣಿವಿವಾಸ ಡ್ಯಾಂ’ ಕೋಡಿಗೆ ಕ್ಷಣಗಣನೆ: ‘ವೇದಾವತಿ ನದಿ’ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಾಲಾಶಯ ( Vanivilasa Sagara Dam ) ಕೋಡಿ ಬೀಳೋದಕ್ಕೆ ಕೇವಲ ಅರ್ಧ ಅಡಿ ಮಾತ್ರವೇ ಬಾಕಿ ಉಳಿದಿದೆ. ಹೀಗಾಗಿ ಕೋಡಿ ಬಿದ್ದ ನೀರು ವೇದಾವತಿ ನದಿಗೆ ( Vedavati River ) ಹರಿಯೋ ಕಾರಣ, ಎಚ್ಚರಿಕೆಯಿಂದ ಇರುವಂತೆ ತಾಲೂಕು ಆಡಳಿತ ಜನರಿಗೆ ಸೂಚಿಸಿದೆ. BREAKING NEWS : ಉತ್ತರಾಖಂಡ್ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ‘ಗ್ಯಾಸ್ ಸೋರಿಕೆ’ ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು |Gas Leak ಈ … Continue reading ಚಿತ್ರದುರ್ಗ: ‘ವಾಣಿವಿವಾಸ ಡ್ಯಾಂ’ ಕೋಡಿಗೆ ಕ್ಷಣಗಣನೆ: ‘ವೇದಾವತಿ ನದಿ’ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ