Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಯಾವುದೇ ಮಹಿಳಾ ನ್ಯಾಯಾಧೀಶರನ್ನು ಸುಪ್ರೀಂಕೋರ್ಟ್ ಗೆ ಬಡ್ತಿ ನೀಡಲು ಸಾಧ್ಯವಾಗಲಿಲ್ಲ ಎಂದು ವಿಷಾದವಿದೆ’: ಸಿಜೆಐ ಗವಾಯಿ

23/11/2025 7:24 AM

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

23/11/2025 7:21 AM

ದೆಹಲಿ ಬಾಂಬ್ ಸ್ಫೋಟ : ಅಲ್-ಫಲಾಹ್ ಚಾನ್ಸಲರ್ ಪೂರ್ವಜರ ನಿವಾಸವನ್ನು ಧ್ವಂಸಗೊಳಿಸಲು ಹೈಕೋರ್ಟ್ ತಡೆಯಾಜ್ಞೆ | Delhi blast

23/11/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಿವು ಯಾದವ್ ಪ್ರಚಾರ: ಕಾಡುಗೊಲ್ಲರ ಮತಯಾಚನೆ
KARNATAKA

ಚನ್ನಪಟ್ಟಣದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಿವು ಯಾದವ್ ಪ್ರಚಾರ: ಕಾಡುಗೊಲ್ಲರ ಮತಯಾಚನೆ

By kannadanewsnow0911/11/2024 6:33 PM

ಚನ್ನಪಟ್ಟಣ: ಇಂದು ಚನ್ನಪಟ್ಟಣ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿತ್ತು. ಈ ವೇಳೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಕೀಲ ಸಿ.ಶಿವು ಯಾದವ್ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು. ಅಲ್ಲದೇ ಕಾಡುಗೊಲ್ಲರ ಹಟ್ಟಿಗಳಿಗೆ ಭೇಟಿ ನೀಡಿದಂತ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ಇಂದು ಚಿತ್ರದುರ್ಗದಿಂದ ತೆರಳಿದಂತ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ.ಶಿವು ಯಾದವ್ ಅವರು, ಚನ್ನಪಟ್ಟಣದಲ್ಲಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಪರವಾಗಿ ಮತಬೇಟೆಯನ್ನು ನಡೆಸಿದರು.

ಚೆನ್ನಪಟ್ಟಣದ ನ್ಯಾಯಾಲಯದಲ್ಲಿ ಚೆನ್ನಪಟ್ಟಣ ವಕೀಲರ ಸಂಘದ ಅದ್ಯಕ್ಷರಾದ ಗಿರೀಶ್ ಮತ್ತು ಪದಾಧಿಕಾರಿಗಳೊಂದಿಗೆ ವಕೀಲರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ ಪರ ಮತಯಾಚನೆ ಮಾಡಿದುವಂತೆ ಮನವಿ ಮಾಡಿದರು.

ಇದಲ್ಲದೇ ಚನ್ನಪಟ್ಟಣದ ಅರಳಲ ಸಂದ್ರ, ವಿಟ್ಟನಹಳ್ಳಿ, ಬಾಚಳ್ಳಿ, ದೇವರಹೊಸಹಳ್ಳಿ ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿದಂತ ಅವರು, ಜನಾಂಗದ ಮುಖಂಡರೊಂದಿಗೆ ಮತ್ತು ಮಹಿಳೆಯರೊಂದಿಗೆ ಚರ್ಚಿಸಿದರು.

ಕಾಡುಗೊಲ್ಲ ಜನಾಂಗಕ್ಕೆ ಅಸ್ಮಿತೆ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದೆ. ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೆಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಿತ್ತು. ವಾಸಿಸುವವನೇ ಮನೆ ಒಡೆಯ ಎಂಬ ಕಾನೂನು ಜಾರಿ ಮಾಡಿ ರಾಜ್ಯದ ಬಹುತೇಕ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದೆ. ಕಾಡುಗೊಲ್ಲ ಜನಾಂಗದ ಪರ ಇರುವ ಸಿದ್ದರಾಮಯ್ಯ ಅವರ ಸರ್ಕಾರದ ಪರವಾಗಿ ಮತ ಚಲಾಹಿಸಬೇಕೆಂದು ಕೋರಿದರು.

ಜಸ್ಟೀಸ್ ಮೈಕಲ್ ಕುನ್ಹಾ ಅವರ ವೈಯಕ್ತಿಕ ನಿಂದನೆಗೆ ಖಂಡನೆ: ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ‘ಇ-ಖಾತಾ ಸಮಸ್ಯೆ’ ನಿವಾರಣೆಗೆ ‘ಸಹಾಯವಾಣಿ ಸಂಖ್ಯೆ’ ಬಿಡುಗಡೆ

ಸಿಎಂ, ಡಿಸಿಎಂ ವಿರುದ್ಧ ಕುಮಾರಸ್ವಾಮಿ, ದೇವೇಗೌಡರು ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ: ಚಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

23/11/2025 7:21 AM1 Min Read

GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!

23/11/2025 7:13 AM1 Min Read

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 2-3 ದಿನ ಭಾರೀ ಮಳೆ.!

23/11/2025 7:01 AM1 Min Read
Recent News

‘ಯಾವುದೇ ಮಹಿಳಾ ನ್ಯಾಯಾಧೀಶರನ್ನು ಸುಪ್ರೀಂಕೋರ್ಟ್ ಗೆ ಬಡ್ತಿ ನೀಡಲು ಸಾಧ್ಯವಾಗಲಿಲ್ಲ ಎಂದು ವಿಷಾದವಿದೆ’: ಸಿಜೆಐ ಗವಾಯಿ

23/11/2025 7:24 AM

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

23/11/2025 7:21 AM

ದೆಹಲಿ ಬಾಂಬ್ ಸ್ಫೋಟ : ಅಲ್-ಫಲಾಹ್ ಚಾನ್ಸಲರ್ ಪೂರ್ವಜರ ನಿವಾಸವನ್ನು ಧ್ವಂಸಗೊಳಿಸಲು ಹೈಕೋರ್ಟ್ ತಡೆಯಾಜ್ಞೆ | Delhi blast

23/11/2025 7:19 AM

‘ವಿಶ್ವಾಸಾರ್ಹ ಆರ್ಕೆಸ್ಟ್ರಾ, ಅಲ್ಲಿ ಪ್ರತಿಯೊಬ್ಬ ಸಂಗೀತಗಾರ ಸಹಕ್ರಿಯೆಯ ಪಾತ್ರ ವಹಿಸಿದ್ದಾರೆ’: ಆಪರೇಷನ್ ಸಿಂಧೂರ್ ಬಗ್ಗೆ ಸೇನಾ ಮುಖ್ಯಸ್ಥರು

23/11/2025 7:14 AM
State News
KARNATAKA

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

By kannadanewsnow5723/11/2025 7:21 AM KARNATAKA 1 Min Read

ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ.…

GOOD NEWS : ರಾಜ್ಯದ `ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ’ ಗುಡ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ.!

23/11/2025 7:13 AM

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 2-3 ದಿನ ಭಾರೀ ಮಳೆ.!

23/11/2025 7:01 AM

BIG NEWS : ರಾಜ್ಯದ ಜನತೆಯ ಗಮನಕ್ಕೆ : ಆಹಾರ ಇಲಾಖೆ ನೀಡುತ್ತಿರುವ ಅಕ್ಕಿ `ಪ್ಲಾಸ್ಟಿಕ್ ಅಕ್ಕಿ’ಯಲ್ಲ ಇದು ಸಾರವರ್ಧಿತ ಅಕ್ಕಿ.!

23/11/2025 6:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.