BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಇಬ್ಬರು ʼವೃದ್ಧ ದಂಪತಿಯ ಕತ್ತುಕೊಯ್ದು ಬರ್ಬರ ಹತ್ಯೆʼ | Chitradurga

ಚಿತ್ರದುರ್ಗ:   ಜಿಲ್ಲೆಯ ಹೊಸದುರ್ಗ ಪಟ್ಟಣದ ವಿನಾಯಕ ಬಡಾವಣೆಯಲ್ಲಿ  ಮನೆಯೊಂದರಲ್ಲಿ ವಾಸವಾಗಿದ್ದ ಇಬ್ಬರು ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆಗೈದ ಘನ ಘೋರ ದುರಂತ ಘಟನೆ  ನಡೆದಿದೆ. Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲು ಖರೀದಿ ದರ ಮತ್ತೆ 2 ರೂ. ಹೆಚ್ಚಳ  ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು … Continue reading BIGG NEWS : ಚಿತ್ರದುರ್ಗದಲ್ಲಿ ಘೋರ ದುರಂತ : ಇಬ್ಬರು ʼವೃದ್ಧ ದಂಪತಿಯ ಕತ್ತುಕೊಯ್ದು ಬರ್ಬರ ಹತ್ಯೆʼ | Chitradurga