Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಮುದ್ರದಲ್ಲಿ ಅಮೆರಿಕ-ಇರಾನ್ ಭೀಕರ ಕಳಗ: ಹಾರ್ಮುಜ್ ಜಲಸಂಧಿ ಬಳಿ ಇರಾನ್‌ನ 16 ಯುದ್ಧ ನೌಕೆಗಳನ್ನು ಧ್ವಂಸಗೊಳಿಸಿದ ಯುಎಸ್ ನೌಕಾಪಡೆ!

11/03/2026 10:33 AM

ಇಂಧನ ಸಂಕಷ್ಟದ ನಡುವೆಯೂ ಲಭ್ಯವಿದೆ ಪರ್ಯಾಯ ಮಾರ್ಗ : ಭಾರತಕ್ಕೆಎಲ್ಲೆಲ್ಲಿಂದ ಬರುತ್ತಿದೆ ಕಚ್ಚಾ ತೈಲ ಮತ್ತು ಅನಿಲ?

11/03/2026 10:32 AM

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯ ರಹಸ್ಯ ಬಯಲು : ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಆಭರಣಗಳು ಎಂದ ತಜ್ಞರು!

11/03/2026 10:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ಹಿರಿಯೂರು ನಗರ ಠಾಣೆಯ ಪೊಲೀಸರಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ ಸವಾರ ಅರೆಸ್ಟ್
KARNATAKA

ಚಿತ್ರದುರ್ಗ: ಹಿರಿಯೂರು ನಗರ ಠಾಣೆಯ ಪೊಲೀಸರಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ ಸವಾರ ಅರೆಸ್ಟ್

By kannadanewsnow0915/01/2026 9:09 PM

ಚಿತ್ರದುರ್ಗ: ಬೈಕ್ ವೀಲ್ಹಿಂಗ್ ನಿಷೇಧವಿದ್ದರೂ, ಆ ನಿಯಮ ಮೀರಿ ವೀಲ್ಹಿಂಗ್ ಮಾಡಿದ್ದಂತ ವ್ಯಕ್ತಿಯನ್ನು ಹಿರಿಯೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೈಪಾಸ್ ನಲ್ಲಿ ಇರುವಂತ ಹೊಸ ಫ್ಲೈ ಓವರ್ ರಸ್ತೆಯ ಸರ್ವೀಸ್ ರೋಡಿನಲ್ಲಿ ಪಲ್ಸರ್ ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತಿರೋದು ಹಿರಿಯೂರು ನಗರ ಠಾಣೆಯ ಪೊಲೀಸರ ಗಮನಕ್ಕೆ ಬಂದಿದೆ.

ಈ ವಿಷಯ ಗಮನಕ್ಕೆ ಬಂದ ಕೂಡಲೇ ಅಲರ್ಟ್ ಆದಂತ ಹಿರಿಯೂರು ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಸಿರಾಜ್, ಹೆಡ್ ಕಾನ್ಸ್ ಸ್ಟೇಬಲ್ ರಮೇಶ್ ಹಾಗೂ ಕಾನ್ಸ್ ಸ್ಟೇಬಲ್ ರಾಘವೇಂದ್ರ ಕೂಡಲೇ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಆಟೋ ಚಾಲಕನಾಗಿದ್ದ ಹಿರಿಯೂರು ನಗರದ ಕೌಶಿಕ್ ಎಂಬುದಾಗಿ ಗುರುತಿಸಲಾಗಿದೆ. ಈತ ರಾಷ್ಟ್ರೀಯ ಹೆದ್ದಾರಿ 48ರಿಂದ ಹುಲುಗಲಕುಂಟೆ ಕಡೆಗೆ ತಲೆಗೆ ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ವೀಲ್ಹಿಂಗ್ ಮಾಡುತ್ತಿದ್ದನು.

ಬಂಧಿತ ಆರೋಪಿ ಕೌಶಿಕ್ ವಿರುದ್ಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ ಕಾಯ್ದೆಯ ಕಲಂ 129, 189, 194(ಡಿ) ಹಾಗೂ ರೆ/ವಿ 177 ಐಎಂವಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೀಲ್ಹಿಂಗ್ ಗೆ ಬಳಸಿದಂತ ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಹಿರಿಯೂರು ನಗರ ಪೊಲೀಸ್ ಠಾಣೆಯ ಪೊಲೀಸರ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಶ್ಲಾಘಿಸಿದ್ದಾರೆ.

ವರದಿ; ವಸಂತ ಬಿ ಈಶ್ವರೆಗೆರ… ಸಂಪಾದಕರು..

BREAKING: ತಾಯಿ ಜೊತೆ ಜಗಳವಾಡುತ್ತಿದ್ದ ಮಲತಂದೆಗೆ ಮಗನಿಂದ ಮಚ್ಚಿನೇಟು, ಮಾರಣಾಂತಿಕ ಹಲ್ಲೆ

ರಾಜ್ಯ ರಾಜಕಾರಕ್ಕೆ ಬರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

Share. Facebook Twitter LinkedIn WhatsApp Email

Related Posts

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯ ರಹಸ್ಯ ಬಯಲು : ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಆಭರಣಗಳು ಎಂದ ತಜ್ಞರು!

11/03/2026 10:29 AM2 Mins Read

BREAKING : ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹೋಟೆಲ್ : ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ!

11/03/2026 10:05 AM1 Min Read

BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಹೆಚ್ಚಿದ ಆತಂಕ

11/03/2026 9:59 AM1 Min Read
Recent News

ಸಮುದ್ರದಲ್ಲಿ ಅಮೆರಿಕ-ಇರಾನ್ ಭೀಕರ ಕಳಗ: ಹಾರ್ಮುಜ್ ಜಲಸಂಧಿ ಬಳಿ ಇರಾನ್‌ನ 16 ಯುದ್ಧ ನೌಕೆಗಳನ್ನು ಧ್ವಂಸಗೊಳಿಸಿದ ಯುಎಸ್ ನೌಕಾಪಡೆ!

11/03/2026 10:33 AM

ಇಂಧನ ಸಂಕಷ್ಟದ ನಡುವೆಯೂ ಲಭ್ಯವಿದೆ ಪರ್ಯಾಯ ಮಾರ್ಗ : ಭಾರತಕ್ಕೆಎಲ್ಲೆಲ್ಲಿಂದ ಬರುತ್ತಿದೆ ಕಚ್ಚಾ ತೈಲ ಮತ್ತು ಅನಿಲ?

11/03/2026 10:32 AM

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯ ರಹಸ್ಯ ಬಯಲು : ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಆಭರಣಗಳು ಎಂದ ತಜ್ಞರು!

11/03/2026 10:29 AM

SHOCKING : ಎವರೆಸ್ಟ್ ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಬ್ಯಾಕ್ಟಿರಿಯಾಗಳು ಪತ್ತೆ : ಶಾಕಿಂಗ್ ಮಾಹಿತಿ ಬಹಿರಂಗ!

11/03/2026 10:23 AM
State News
KARNATAKA

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯ ರಹಸ್ಯ ಬಯಲು : ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಆಭರಣಗಳು ಎಂದ ತಜ್ಞರು!

By kannadanewsnow0511/03/2026 10:29 AM KARNATAKA 2 Mins Read

ಗದಗ : ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ರಹಸ್ಯ ಇದೀಗ ಬಯಲಾಗಿದೆ. ಜನವರಿ 10 ರಂದು 465 ಗ್ರಾಂ…

BREAKING : ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹೋಟೆಲ್ : ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ!

11/03/2026 10:05 AM

BIG NEWS : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಹೆಚ್ಚಿದ ಆತಂಕ

11/03/2026 9:59 AM

ALERT : ನಿಮ್ಮ ಮೊಬೈಲ್ ಚಾರ್ಜರ್ ಅನ್ನು ಯಾವಾಗಲೂ `ಪ್ಲಗ್ ಇನ್’ ಮಾಡಿದರೆ ಏನಾಗುತ್ತದೆ ಗೊತ್ತಾ?

11/03/2026 9:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.