ಚಿತ್ರದುರ್ಗ: ಹಿರಿಯೂರು ನಗರದ ಪೊಲೀಸ್ ಠಾಣೆ ಮುಂಭಾಗದಲ್ಲೇ ರಸ್ತೆ ಗುಂಡಿ, ಕಣ್ ಮುಚ್ಚಿ ಕುಳಿತ ನಗರಸಭೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ನಗರ ಪೊಲೀಸ್ ಠಾಣೆಯ ( Hiriyur Town Police Station ) ಮುಂಭಾಗದಲ್ಲಿಯೇ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಇದರಿಂದಾಗಿ ವಾಹನ ಸವಾರರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಈ ಗುಂಡಿ ಮುಚ್ಚುವಂತೆ ಇದೀಗ ಹಿರಿಯೂರು ಜನತೆ ವಾಟ್ಸಾಪ್ ಅಭಿಯಾನವನ್ನೇ ( WhatsApp campaign ) ಆರಂಭಿಸಿದ್ದಾರೆ. ಮಹಿಳೆಯರೇ ಎಚ್ಚರ..! ಹೇರ್‌ ಸ್ಟ್ರೈಟ್ನಿಂಗ್ ಮಾಡೋದ್ರಿಂದ ಗರ್ಭಾಶಯದ ಕ್ಯಾನ್ಸರ್ ಎದುರಾಗುತ್ತದೆ : ಅಧ್ಯಯನದಲ್ಲಿ ಬಹಿರಂಗ ಈ ಕುರಿತಂತೆ ಸೋಷಿಯಲ್ ಮೀಡಿಯಾಗಳಲ್ಲಿ ( Social Media ) … Continue reading ಚಿತ್ರದುರ್ಗ: ಹಿರಿಯೂರು ನಗರದ ಪೊಲೀಸ್ ಠಾಣೆ ಮುಂಭಾಗದಲ್ಲೇ ರಸ್ತೆ ಗುಂಡಿ, ಕಣ್ ಮುಚ್ಚಿ ಕುಳಿತ ನಗರಸಭೆ