ಚಿತ್ರದುರ್ಗ: ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಧಾರುಣವಾಗಿ ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ತಾಯಿ ಹಾಗೂ ಇಬ್ಬರು ಪುಟ್ಟ ಕಂದಮ್ಮಗಳು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. BREAKING NEWS: ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್: ಕೆಜಿಎಫ್ ಹಾಡಿನ ಕೃತಿಸ್ವಾಮ್ಯ ಉಲ್ಲಂಘನೆ FIRಗೆ ಹೈಕೋರ್ಟ್ ತಡೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿಯಲ್ಲಿ ಗಂಗಾ ಪೂಜೆಗೆಂದು ನಾಯಕನಹಟ್ಟಿಯ ಹಿರೇಕೆರೆಗೆ ಪತಿ ಮಹಾಂತೇಶ ಜೊತೆಗೆ ದುರ್ಗಮ್ಮ(25), ಮಗ ಅಜ್ಜಯ್ಯ(6) ಹಾಗೂ ಪುತ್ರಿ ಸೇವಂತಿ(4) ತೆರಳಿದ್ದರು. ‘ಕುರಿ-ಮೇಕೆ ಸಾಕಾಣಿಕೆ ತರಬೇತಿ’ಗೆ … Continue reading ಚಿತ್ರದುರ್ಗ: ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಧಾರುಣವಾಗಿ ಸಾವು