Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

07/03/2026 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ
KARNATAKA

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

By kannadanewsnow0907/03/2026 9:37 PM

ಚಳ್ಳಕೆರೆ : ಸ್ಥಳೀಯ ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ಸ್ಮರಣ ಸಂಚಿಕೆ (ವಾರ್ಷಿಕ ಪತ್ರಿಕೆ) ಯನ್ನು ಗೌರವಾನ್ವಿತ ಸಂಸದರಾದ ಗೋವಿಂದ ಕಾರಜೋಳ್ ಅವರು ಬಿಡುಗಡೆ ಮಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರು , ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಭಾವಪೂರ್ಣವಾಗಿ ನಡೆಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ಗೀತೆಯನ್ನು ಹಾಡಿ ಅತಿಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಸ್ಮರಣ ಸಂಚಿಕೆ ಯನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಸಂಸದರಾದ ಗೋವಿಂದ ಕಾರಜೋಳ ಅವರು, ಶಾಲಾ ವಾರ್ಷಿಕ ಪತ್ರಿಕೆ ವಿದ್ಯಾರ್ಥಿಗಳ ಸೃಜನಶೀಲತೆ, ಚಿಂತನೆ ಮತ್ತು ಪ್ರತಿಭೆಯನ್ನು ಹೊರಹೊಮ್ಮಿಸುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಹಿತ್ಯ, ವಿಜ್ಞಾನ ಮತ್ತು ಕಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ನಂತರ ಶಾಲಾ ಅಧ್ಯಕ್ಷರಾದ ಶ್ರೀ ರಮೇಶ್ ಬಾಬು ಅವರು ಮಾತನಾಡಿ ಈ ಸ್ಮರಣ ಸಂಚಿಕೆ ಯಲ್ಲಿ ವಿದ್ಯಾರ್ಥಿಗಳ ಕಥೆಗಳು, ಕವನಗಳು, ವಿಜ್ಞಾನ ಮಾಹಿತಿ, ಚಟುವಟಿಕೆಗಳು ಹಾಗೂ ವಿವಿಧ ಲೇಖನಗಳನ್ನು ಒಳಗೊಂಡಿದ್ದು, ಇದು ವಿದ್ಯಾರ್ಥಿಗಳ ಪ್ರತಿಭೆಗೆ ಉತ್ತಮ ಪ್ರತಿಬಿಂಬವಾಗಿದೆ, ಇಂತಹ ಕಾರ್ಯಕ್ರಮ ಮಾನ್ಯ ಸಂಸದರಿಂದ ನೆರವೇರಿರುವುದು ಅತ್ಯಂತ ಸಂತೋಷದಾಯಕ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಅರ್ಚನರವರು ಮತ್ತು ಶಾಲಾ ಶಿಕ್ಷಕರು ಸಂಸದರಿಗೆ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಹಾಗೂ ಈ ವಾರ್ಷಿಕ ಪತ್ರಿಕೆಯ ಬಿಡುಗಡೆ ಗೆ ಶ್ರಮಿಸಿದ ಶಾಲಾ ಸಂಯೋಜಕರಾದ ಬಸವರಾಜ್, ಅಲೆಕ್ಸ್ ಎಮ್ ಶೇಫೇರ್ಡ್ ಹಾಗೂ ಚಿತ್ರಕಲಾ ಶಿಕ್ಷಕರಾದ ಜಯಂತ್ ಮತ್ತು ವೀರೇಶ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ಮಾಲಿನಿ ಜಾನ್, ಆಡಳಿತ ಅಧಿಕಾರಿಗಳಾ ವೈಷ್ಣವಿ ಮತ್ತು ಕಾವ್ಯ ಹಾಗೂ ಶಾಲೆಯಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Share. Facebook Twitter LinkedIn WhatsApp Email

Related Posts

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

07/03/2026 9:36 PM2 Mins Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

07/03/2026 9:19 PM2 Mins Read
Recent News

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

07/03/2026 9:36 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM
State News
KARNATAKA

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

By kannadanewsnow0907/03/2026 9:37 PM KARNATAKA 1 Min Read

ಚಳ್ಳಕೆರೆ : ಸ್ಥಳೀಯ ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ಸ್ಮರಣ ಸಂಚಿಕೆ (ವಾರ್ಷಿಕ ಪತ್ರಿಕೆ) ಯನ್ನು ಗೌರವಾನ್ವಿತ ಸಂಸದರಾದ ಗೋವಿಂದ ಕಾರಜೋಳ್…

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

07/03/2026 9:36 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

07/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.