Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

23/02/2026 4:57 PM

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಜೂಜಾಟದಲ್ಲಿ ತೊಡಗಿದ್ದ 9 ಮಂದಿ ಅರೆಸ್ಟ್
KARNATAKA

ಚಿತ್ರದುರ್ಗ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಜೂಜಾಟದಲ್ಲಿ ತೊಡಗಿದ್ದ 9 ಮಂದಿ ಅರೆಸ್ಟ್

By kannadanewsnow0903/11/2024 9:34 PM

ಚಿತ್ರದುರ್ಗ: ಜಿಲ್ಲೆಯ ಪೊಲೀಸರಿಂದ ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಭರ್ಜರಿ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇಸ್ಪಿಟ್ ಆಟದಲ್ಲಿ ತೊಡಗಿದ್ದಂತ 9 ಮಂದಿಯನ್ನು ಬಂಧಿಸಲಾಗಿದೆ.

ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಗುಡ್ಡವೊಂದರಲ್ಲಿ ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಎಸ್ ಪಿ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಐಮಂಗಲ ವೃತ್ತ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ವಿಶೇಷ ವಿಭಾಗದ ಪ್ರಭಾರ ಪೊಲೀಸ್ ನಿರೀಕ್ಷಕರಾದ ಗುಡ್ಡಪ್ಪ ಎನ್ ನೇತೃತ್ವದಲ್ಲಿ, ಪಿಎಸ್ಐ ದಾದಪೀರ್, ಎಎಸ್ಐ ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಪ್ರದೀಪ್, ಮಧು, ಐಮಂಗಲ ಠಾಣೆಯ ಎಹೆಚ್ ಸಿ ಪ್ರವೀಣ್, ಖದರ್ ಬಾಷಾ, ಎಪಿಸಿ ಹರ್ಷ, ಭೀಮಣ್ಣ ತಂಡದಿಂದ ದಾಳಿಯನ್ನು ನಡೆಸಲಾಗಿತ್ತು.

ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಂತ ದೀಪು @ ದೀಪಕ್ ತಂದೆ ಗಂಗಾಧರ, ಮಲ್ಲಿಕಾರ್ಜನ ಮತ್ತು ಇತರರು ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳಿಂದ 5,30,160 ನಗದು, 11 ಮೊಬೈಲ್ ಪೋನ್, 11 ಮೋಟಾರ್ ಬೈಕ್, 52 ಇಸ್ಪೀಟ್ ಎಲೆ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ.

ಇನ್ನೂ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪಿಐ ಗುಡ್ಡಪ್ಪ, ಪಿಎಸ್ಐ ದಾದಪೀರ್, ಎಎಸ್ಐ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿಗಳಾದ ಮಧು, ಪ್ರದೀಪ್, ಹರ್ಷ, ಖದರ್ ಬಾಷ್, ಭೀಮಣ್ಣ ಮತ್ತು ಪ್ರದೀಪ್ ಅವರುಗಳನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದಂತ ರಂಜಿತ್ ಕುಮಾರ್ ಬಂಡಗಾರು ಶ್ಲಾಘಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಜಿಲ್ಲಾ ಪೊಲೀಸ್ ಕಛೇರಿಯ ವಿಶೇಷ ವಿಭಾಗದ ಅಧಿಕಾರಿ & ಸಿಬ್ಬಂದಿಗಳಿಂದ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ 9 ಜನರ ಬಂಧನ, 5,32,750/-ನಗದು ಹಣ, 11 ಬೈಕ್ ಮತ್ತು 11 ಮೋಬೈಲ್ ಪೋನ್‌ಗಳ ವಶಪಡಿಸಿಕೊಂಡಿರುತ್ತಾರೆ.@DgpKarnataka @KarnatakaCops @112chitradurga pic.twitter.com/XplDscxKVG

— Chitradurga District Police (@spchitradurga) November 3, 2024

BIG NEWS: ಬೆಳಗಾವಿಯ ಅಥಣಿ ತಾಲೂಕಿನ ರೈತರಿಗೂ ಶಾಕ್: 7 ಎಕರೆ ಜಾಗ ತನ್ನದೆಂದು ವಕ್ಫ್ ಬೋರ್ಡ್ ನೋಟಿಸ್

ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್

Share. Facebook Twitter LinkedIn WhatsApp Email

Related Posts

GOOD NEWS: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

23/02/2026 4:57 PM1 Min Read

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM2 Mins Read

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM3 Mins Read
Recent News

GOOD NEWS: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

23/02/2026 4:57 PM

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM

BREAKING : ನೆದರ್ಲ್ಯಾಂಡ್ಸ್’ನ ಪ್ರಧಾನ ಮಂತ್ರಿಯಾಗಿ ಅತ್ಯಂತ ಕಿರಿಯ, ಸಲಿಂಗಕಾಮಿ ‘ರಾಬ್ ಜೆಟ್ಟನ್’ ಪ್ರಮಾಣವಚನ ಸ್ವೀಕಾರ

23/02/2026 4:44 PM
State News
KARNATAKA

GOOD NEWS: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

By kannadanewsnow0923/02/2026 4:57 PM KARNATAKA 1 Min Read

ಮೈಸೂರು: ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಶಿವಮೊಗ್ಗ ಟೌನ್ ನಡುವೆ ಸಂಚರಿಸುವ…

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

23/02/2026 4:55 PM

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

23/02/2026 4:53 PM

BIG NEWS : ರಾಜ್ಯದಲ್ಲಿ ಸಾಲಬಾಧೆಗೆ ರೈತ ಬಲಿ : ರಾಯಚೂರಲ್ಲಿ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣು!

23/02/2026 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.