ಚಿತ್ರದುರ್ಗ: ಜಿಲ್ಲಾ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಹನಾ ಅವರಿಗೆ ಜಿಲ್ಲಾ ವಕೀಲರ ಸಂಘದಿಂದ ಸ್ವಾಗತ

ಚಿತ್ರದುರ್ಗ: ಜಿಲ್ಲಾ ಮೂರನೆಯ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ( Civil Court ) ನ್ಯಾಯಾಧೀಶರಾಗಿ ನೇಮಕಗೊಂಡು ಆಗಮಿಸಿರುವ ನ್ಯಾಯಾಧೀಶರಾದ ಸಹನಾ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. BIG NEWS: ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ ಶಿವು ಯಾದವ್ ( C Shivu Yadav ), ಸುಮಾರು ವರ್ಷಗಳಿಂದ … Continue reading ಚಿತ್ರದುರ್ಗ: ಜಿಲ್ಲಾ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಹನಾ ಅವರಿಗೆ ಜಿಲ್ಲಾ ವಕೀಲರ ಸಂಘದಿಂದ ಸ್ವಾಗತ