ಚಿತ್ರದುರ್ಗ: ಲಾರಿ-ಕಾರಿನ ನಡುವೆ ಭೀಕರ ಅಪಘಾತ: ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಜಿಲ್ಲೆಯ ಭರಮಸಾಗರದ ಬಳಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಶಿವಮೊಗ್ಗ: ಜು.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಬಳಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ನಿವೃತ್ತ ಡಿವೈಎಸ್ಪಿ ಜಯರಾಂ ನಾಯಕ್ ಹಾಗೂ ಅವರ ಪತ್ನಿ ಲತಾ ಎಂಬುವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಗಳು ದಾವಣಗೆರೆ ಮೂಲದವರು … Continue reading ಚಿತ್ರದುರ್ಗ: ಲಾರಿ-ಕಾರಿನ ನಡುವೆ ಭೀಕರ ಅಪಘಾತ: ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು