ಚುನಾವಣಾ ಕೇಂದ್ರಿತ ವಿಧಾನದಿಂದ ನಗರಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ: ಬಿಜೆಪಿ ಮೇಯರ್‌ಗಳಿಗೆ ಪ್ರಧಾನಿ ಮೋದಿ ಕರೆ

ಗುಜರಾತ್ : ನಗರಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಿಜೆಪಿ ಮೇಯರ್ ಗಳಿಗೆ ಕರೆ ನೀಡಿದರು ಮತ್ತು ಚುನಾಯಿತ ಪ್ರತಿನಿಧಿಗಳು ಕೇವಲ ಚುನಾವಣೆಗಳನ್ನು ಗೆಲ್ಲುವ ದೃಷ್ಟಿಯಿಂದ ಮಾತ್ರ ಯೋಚಿಸಬಾರದು, ಏಕೆಂದರೆ ನಗರಗಳನ್ನು ಚುನಾವಣಾ ಕೇಂದ್ರಿತ ವಿಧಾನದಿಂದ ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ನಗರಾಭಿವೃದ್ಧಿಯಲ್ಲಿ ‘ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ಅನುಸರಿಸುವಂತೆ ಬಿಜೆಪಿ ಮೇಯರ್ ಗಳಿಗೆ ಪ್ರಧಾನಿ ಮೋದಿ ಕರೆ “ಚುನಾಯಿತ ಪ್ರತಿನಿಧಿಗಳು ಕೇವಲ … Continue reading ಚುನಾವಣಾ ಕೇಂದ್ರಿತ ವಿಧಾನದಿಂದ ನಗರಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ: ಬಿಜೆಪಿ ಮೇಯರ್‌ಗಳಿಗೆ ಪ್ರಧಾನಿ ಮೋದಿ ಕರೆ