ಬೆಂಗಳೂರಿನಂಥ ನಗರಗಳನ್ನು ಭವಿಷ್ಯಕ್ಕಾಗಿ ರೂಪಿಸಬೇಕಿದೆ: ಪ್ರಧಾನಿ ಮೋದಿ | PM Modi

ಬೆಂಗಳೂರು: ಬೆಂಗಳೂರು ಗ್ಲೋಬಲ್ ಐಟಿಯಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದೆ. ಬೆಂಗಳೂರು ನಗರದ ಯಶಸ್ಸಿಗೆ ಇಲ್ಲಿನ ಜನರ ಶ್ರಮ, ಪ್ರತಿಭೆ ಕಾರಣವಾಗಿದೆ. ಬೆಂಗಳೂರಿನಂಥ ನಗರಗಳನ್ನು ಭವಿಷ್ಯಕ್ಕಾಗಿ ರೂಪಿಸಬೇಕಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದರು. ಇಂದು ಬೆಂಗಳೂರಲ್ಲಿ 3ನೇ ಹಂತದ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಿ ಕನ್ನಡದಲ್ಲೇ ಮಾತು ಆರಂಭಿಸಿದಂತ ಅವರು,  ಆಪರೇಷನ್ ಸಿಂಧೂರು ನಡೆಸಿ ಭಾರತ ವಿಶ್ವರೂಪ ಪ್ರದರ್ಶಿಸಿದೆ. ಇಡೀ ಜಗತ್ತು ನವ ಭಾರತದ ರೂವವನ್ನು ಕಂಡಿದೆ. ಮೇಕ್ ಇನ್ ಇಂಡಿಯಾ ಶಕ್ತಿಯನ್ನು ತೋರಿಸಿದ್ದೇವೆ. ಆಪರೇಷನ್ … Continue reading ಬೆಂಗಳೂರಿನಂಥ ನಗರಗಳನ್ನು ಭವಿಷ್ಯಕ್ಕಾಗಿ ರೂಪಿಸಬೇಕಿದೆ: ಪ್ರಧಾನಿ ಮೋದಿ | PM Modi