BIGG NEWS: ಸಿಟಿ ರವಿಗೆ ಲೂಟಿ ರವಿ ಅನ್ನಬಾರದು, ಇನ್ಮುಂದೆ ಹುಚ್ಚು ನಾಯಿ ಕರೆಯಬೇಕು; ಎಂ ಲಕ್ಷ್ಮಣ್ ವಾಗ್ದಾಳಿ
ಮೈಸೂರು: ಸಿ.ಟಿ ರವಿ ಅವರನ್ನ ಲೂಟಿ ರವಿ ಅನ್ನಬಾರದು, ಇನ್ಮುಂದೆ ಹುಚ್ಚು ನಾಯಿ ಅಂತ ಕರೆಯಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ‘ದೇವೇಗೌಡರ ಮುಂದೆ ಯಾವುದೇ ಗಂಡೆದೆ ಇಲ್ಲ’ : ಸಚಿವ ಅಶೋಕ್ ಹೇಳಿಕೆಗೆ H.D ಕುಮಾರಸ್ವಾಮಿ ತಿರುಗೇಟು ನಗರದಲ್ಲಿ ಮಾತನಾಡಿದ ಅವರು,ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಸಿ ಟಿ ರವಿ ಹಗುರವಾಗಿ ಮಾತನಾಡಿದ್ದಾರೆ. ಹಾಗಾದ್ರೆ ನೀವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವವರನ್ನ ಚುನಾವಣೆ ಮೂಲಕ ಆಯ್ಕೆ ಮಾಡಿದ್ದೀರಾ? … Continue reading BIGG NEWS: ಸಿಟಿ ರವಿಗೆ ಲೂಟಿ ರವಿ ಅನ್ನಬಾರದು, ಇನ್ಮುಂದೆ ಹುಚ್ಚು ನಾಯಿ ಕರೆಯಬೇಕು; ಎಂ ಲಕ್ಷ್ಮಣ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed