BIGG NEWS : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ತೀವ್ರ ಮಾರಾಮಾರಿ ನಡೆದಿದೆ. ದಾಸರಹಳ್ಳಿಯ ಎನ್​ಟಿಟಿಎಫ್​ ಜಿಮ್‌ಖಾನ ಕ್ಲಬ್​ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. BIGG NEWS : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ; `ಗ್ರಾಮ ಒನ್’ ಕೇಂದ್ರಗಳಲ್ಲಿ ವಿತರಣೆ ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ‌.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೆರಳಿದ ಪಿ‌ಎನ್ ಕೃಷ್ಣಮೂರ್ತಿ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕ … Continue reading BIGG NEWS : ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ