ಚಾಮರಾಜನಗರದಲ್ಲಿ ‘ಪೊಲೀಸರು-ಗ್ರಾಮಸ್ಥ’ರ ನಡುವೆ ಗಲಾಟೆ: ‘ಮತ ಯಂತ್ರ’ ಪೀಸ್‌ ಪೀಸ್‌

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲವೆಂದು ರೊಚ್ಚಿಗೆದ್ದ ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮತಯಂತ್ರಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ … Continue reading ಚಾಮರಾಜನಗರದಲ್ಲಿ ‘ಪೊಲೀಸರು-ಗ್ರಾಮಸ್ಥ’ರ ನಡುವೆ ಗಲಾಟೆ: ‘ಮತ ಯಂತ್ರ’ ಪೀಸ್‌ ಪೀಸ್‌